ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹೆಲ್ಫ್ ಸೊಸೈಟಿ ಮತ್ತು ಸೇವಾ ಟ್ರಸ್ಟ್ ಪಾವಗಡ ಘಟಕದ ವತಿಯಿಂದ ಸನ್ಮಾನ

ತುಮಕೂರು/ಪಾವಗಡ:
ಶ್ರೀ ನರೇಂದ್ರ ನಾಯ್ಕ ಸಿ.ಆರ್‌.ಪಿ ಗಳು ಮರಿದಾಸನಹಳ್ಳಿ,ಪಾವಗಡ ತಾಲೂಕು ಇವರು 16/09/2024 ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಉತ್ತಮ ಸಿ ಆರ್ ಪಿ ಶಿಕ್ಷಕ ಸೇವಾ ಪ್ರಶಸ್ತಿಯನ್ನು ಪಡೆದು ಪಾವಗಡ ತಾಲೂಕಿಗೆ ಕೀರ್ತಿಯನ್ನು ತಂದಿರುತ್ತಾರೆ.

ಸದರಿ ಪ್ರಶಸ್ತಿಗೆ ಭಾಜನರಾಗಿರುವ ಶ್ರೀ ನರೇಂದ್ರ ನಾಯ್ಕ ಎನ್.ರವರನ್ನು ಹೆಲ್ಫ್ ಸೊಸೈಟಿ ಮತ್ತು ಸೇವಾ ಟ್ರಸ್ಟ್ ಪಾವಗಡ ತಾಲೂಕು ಘಟಕ ಹೆಮ್ಮೆಯಿಂದ ಇಂದು ಶಿಕ್ಷಕರ ಗೃಹಕ್ಕೆ ಬೇಟಿ ನೀಡಿ ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿ ಅಭಿನಂದಿಸಿದೆ.
ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ್,ಪದಾಧಿಕಾರಿಗಳಾ ದ ಅರವಿಂದ್, ನರೇಶ್ ಹಾಗೂ ಶಿಕ್ಷಕರ ಕುಟುಂಬಸ್ಥರು ಹಾಜರಿದ್ದರು.

ವರದಿ. ಪಾವಗಡ. ಕೆ. ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ