ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕ್ರೀಡಾಕೂಟದಲ್ಲಿ ತೃತೀಯ ಸ್ಥಾನ

ಶಿವಮೊಗ್ಗ : ಮೈಸೂರಿನಲ್ಲಿ ನಡೆದ ರಾಜ್ಯ ಕಿರಿಯರ ಹಾಗೂ ಹಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನಗರದ ಅನುಷಾ ೧೦೦ ಹಗೂ ೨೦೦ ಮೀ ದ್ವಿತೀಯ, ಅಭಿಜ್ಞಾ ೪೦೦ ಮೀ ಪ್ರಥಮ, ೨೦೦ಮೀ ತೃತೀಯ, ಮೇಘನಾ ಹ್ಯಾಮರ್ ಎಸೆತದಲ್ಲಿ ತೃತೀಯ ಸ್ಥಾನ ಪಡೆಡಿರುತ್ತಾರೆ. ಆ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅಲ್ಲದೆ ರಾಷ್ಟ್ರೀಯ ಮಟ್ಟದ ಕ್ರೀಡೆಗೆ ಆಯ್ಕೆಯಾಗಿದ್ದಾರೆ.

ಇವರನ್ನು ಶಿವಮೊಗ್ಗ ಜಿಲ್ಲೆಯ ನೆಹರೂ ಕ್ರೀಡಾಂಗಣದ ತರಬೇತುದಾರರಾದ ಶಿವುಕುಮಾರ್ ಎಂ.ಡಿ., ಜಿಲ್ಲಾ ಅಸೋಸಿಯೇಷನ್‌ನ ಯಶವಂತ್ ನಾಯ್ಕ್, ಅಶೋಕ್ ಮತ್ತು ರಾಜ್ಯ ಅಮಚೂರ್ ಅಥ್ಲೆಟಿಕ್ಸ್ ಅಸೋಶಿಷನ್ ಸಮಿತಿಯ ಸಹಕಾರ್ಯದರ್ಶಿ ಉದಯಕುಮಾರ್, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ ಇವರುಗಳು ಶುಭ ಹಾರೈಸಿ ಅಭಿನಂದಿಸಿದ್ದಾರೆ.

ವರದಿ :ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ