ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಇದು ಎಲ್ಲಾ ಬಸ್ ಗಳಂತಲ್ಲ…

ಕೊಪ್ಪಳ:ನೀವು ಕೆ.ಎಸ್.ಆರ್.ಟಿ.ಸಿ ಬಸ್ ಗಳನ್ನು ನೋಡಿರುತ್ತೀರಿ.
ಈ ಬಸ್ ಸಹ ದೂರದಿಂದ ನಿಮಗೆ ಹಾಗೇ ಕಾಣುವದು ಆದರೆ ಇದು ಕೊಪ್ಪಳ ರೆಡ್ ಕ್ರಾಸ್ ಘಟಕದ ಬಸ್.ಕೊಪ್ಪಳ ರೆಡ್ ಕ್ರಾಸ್ ಘಟಕ ರಾಜ್ಯದಲ್ಲಿಯೇ ೫-೬ ವರ್ಷಗಳಿಂದ ಹೆಚ್ಚಿನ ರಕ್ತ ಸಂಗ್ರಹಣೆ(ಪ್ರತಿವರ್ಷ ೯ಸಾವಿರ- ೧೦ ಸಾವಿರ ಯುನಿಟ್)ಮಾಡಿದ್ದಕ್ಕೆ ಮಾನ್ಯ ರಾಜ್ಯಪಾಲರ ಪ್ರಶಸ್ತಿಗೆ ಪಾತ್ರವಾಗುತ್ತಾ ಬಂದಿದೆ. ಉತ್ತಮ ಸೇವೆ ಸಲ್ಲಿಸುತ್ತಿರುವದನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಈ ಬಸ್ ನೀಡಿದೆ.ಇದರಲ್ಲಿ ೬ ಜನ ಏಕಕಾಲಕ್ಕೆ ರಕ್ತದಾನ ಮಾಡಲು ಅನುಕೂಲಕರ ಬೆಡ್,ಅಗತ್ಯ ವೈದ್ಯಕೀಯ ಸಾಮಗ್ರಿಯೊಂದಿಗೆ ಸುಸಜ್ಜಿತವಾಗಿದೆ ಮತ್ತು ಹವಾನಿಯಂತ್ರಿತ (ಎ.ಸಿ) ಸೌಲಭ್ಯ ಹೊಂದಿದೆ ಇದರ ಅಂದಾಜು ಮೌಲ್ಯ ೮೦ ಲಕ್ಷ ರೂ.
ದೊಡ್ಡ ಪ್ರಮಾಣದ ರಕ್ತದಾನ ಶಿಬಿರಗಳನ್ನು ಆಯೋಜಿಸಿದಾಗ ಈ ವಾಹನ ಬಳಸಲಾಗುವದು.
ಇಡೀ ಕರ್ನಾಟಕದಲ್ಲಿ ಈ ತರದ ಬಸ್ ಸೌಲಭ್ಯ ಇರುವದು ಕೊಪ್ಪಳ ಮತ್ತು ಬೆಂಗಳೂರು ಜಿಲ್ಲೆಗೆ ಮಾತ್ರ ಎನ್ನುವುದು ವಿಶೇಷ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ