ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ರಾಜ್ಯ ರೈತ ಸಂಘಟನೆ ಹಾಗೂ ಹಸಿರು ಸೇನೆಯ ಸಭೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೋಕೋಪಯೋಗಿ ಅತಿಥಿ ಗೃಹದಲ್ಲಿ ಇಂದು ನಡೆದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹನೂರು ತಾಲೂಕಿನಲ್ಲಿ ಗೌಡಳ್ಳ ಸೋಮಣ್ಣ ನೇತುತ್ವದಲ್ಲಿ ನಡೆದ ಸಭೆಯಲ್ಲಿ ರೈತರ ಸಮಸ್ಯೆಗಳು ಹಾಗೂ ಕುಂದು ಕೊರತೆ ಕುಡಿಯುವ ನೀರು ,ರೈತರ ಜಮೀನಿಗೆ ದಾರಿ ಹಾಗೂ ಹನೂರು ಭಾಗದ ರೈತರಿಗೆ ತೋಟದ ಮನೆಗಳಿಗೆ ಜಲಜೀವನ್ ಯೋಜನೆ ಕಲ್ಪಿಸಿಕೊಡಬೇಕೆಂದು ರೈತರ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.ಜಿಲ್ಲಾಧ್ಯಕ್ಷರಾದ ಹೊನ್ನೂರು ಬಸವಣ್ಣ ಜಿಲ್ಲಾ ಉಪಾಧ್ಯಕ್ಷರಾದ ಗೌಡಳ್ಳಿ ಸೋಮಣ್ಣ, ಹನೂರು ತಾಲೂಕು ಅಧ್ಯಕ್ಷರಾದ ಚಿಕ್ಕ ರಾಜು , ತಾಲೂಕ್ ಕಾರ್ಯದರ್ಶಿ ಪವನ್ ಕುಮಾರ್ ತಾಲೂಕು ಉಪಾಧ್ಯಕ್ಷರು ಪ್ರಕಾಶ್ ಹಾಗೂ ಗುಳ್ಯದ ಪ್ರಭು ,ಪುಟ್ಟ ಸ್ವಾಮಿ, ಮಂಟೇಸ್ವಾಮಿ,ಮೋಹನ್ ಸೇರಿದಂತೆ ರೈತ ಮುಖಂಡರು ಭಾಗವಹಿಸಿದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ