
ಮಹಿಳಾ ವಿವಿದೋದ್ದೇಶ ಸೌಹಾರ್ದಸಹಕಾರಿ ಸಂಘದ ಸರ್ವ ಸದಸ್ಯರ ಸಭೆ
ಶಿವಮೊಗ್ಗ :ಶ್ರೀ ಚುಂಚಾದ್ರಿ ಮಹಿಳಾ ವಿವಿದ್ದೋದ್ದೇಶ ಸೌಹರ್ದ ಸಹಕಾರಿ ಸಂಘದ ಸರ್ವ ಸದಸ್ಯರ 10ನೇ ವಾರ್ಷಿಕ ಮಹಾಸಭೆಯು ಶ್ರೀ ಸಾಯಿನಾಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಹಾಗೂ ಗಿರಿಜಾ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಯಶ್ವಸಿಯಾಗಿ ನಡೆಯಿತು .ಈ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ :ಶ್ರೀ ಚುಂಚಾದ್ರಿ ಮಹಿಳಾ ವಿವಿದ್ದೋದ್ದೇಶ ಸೌಹರ್ದ ಸಹಕಾರಿ ಸಂಘದ ಸರ್ವ ಸದಸ್ಯರ 10ನೇ ವಾರ್ಷಿಕ ಮಹಾಸಭೆಯು ಶ್ರೀ ಸಾಯಿನಾಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಹಾಗೂ ಗಿರಿಜಾ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಯಶ್ವಸಿಯಾಗಿ ನಡೆಯಿತು .ಈ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಕಛೇರಿಯ ಆವರಣದಲ್ಲಿ ದಿನಾಂಕ 01.10.2024 ರಂದು ಮಂಗಳವಾರ ಬೆಳಿಗ್ಗೆ 11.00 ಗಂಟೆಯಿಂದ 12.00 ಗಂಟೆ ಯವರೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ದಸರಾ ಹಾಗೂ ದೀಪಾವಳಿ ಜಾತ್ರಾ ವಿಶೇಷ ಪ್ರಯುಕ್ತ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಡೆದ ಸಭೆಯಲ್ಲಿ ಶಾಸಕ ಎಂ.ಆರ್. ಮಂಜುನಾಥ್

ಕಲಬುರಗಿ/ಚಿತ್ತಾಪುರ :2024- 2025 ಸಾಲಿನಲ್ಲಿ ಚಿತ್ತಾಪುರ ಕಾಳಗಿ ಮತ್ತು ಶಹಬಾದ ತಾಲೂಕುಗಳಲ್ಲಿ ಮಳೆಯಾಶ್ರಿತ ಕೃಷಿ 2014ರ ಅನ್ವಯ ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ ನೀಡಲಾಗಿದ್ದು, ಸೆ.31ರೊಳಗೆ ಅರ್ಜಿಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ ಎಂದು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ಶರಣಬಸವೇಶ್ವರ ಕಲ್ಯಾಣ ಪಂಟಪದಲ್ಲಿ “ಸಾಫಲ್ಯ ಬದುಕಿನ ಸಂದೇಶಗಳು”ಪುಸ್ತಕ ಲೋಕಾರ್ಪಣೆ ಹಾಗೂ ಗ್ರಾಮದ ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ಜರುಗಿತು.ತಾಲೂಕಿನ ಡಣಾಪೂರ ಗ್ರಾಮದಲ್ಲಿ ಬಸವ ಭಾರತಿ ಸಮುದಾಯ

ದಾವಣಗೆರೆ/ಹೊನ್ನಾಳಿ:ಅಜೀಮ್ ಪ್ರೇಮ್ ಜಿ ಫೌಂಡೇಶನ್ ಅವರು ಭಾರತ ದೇಶದ ಮಕ್ಕಳು ಪೌಷ್ಟಿಕವಾಗಿ ಮತ್ತು ಸದೃಢವಾಗಿ ರೋಗನಿರೋಧಕ ಶಕ್ತಿಯನ್ನು ಪಡೆದು ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಪಣತೊಡುವಂತೆ ಸರ್ಕಾರಿ ಶಾಲೆಗಳಲ್ಲಿ ಇರುವ ಮಕ್ಕಳಿಗೆ ಉತ್ತಮವಾದ ಪೌಷ್ಟಿಕ ಆಹಾರ

ಬೆಂಗಳೂರು : ಕೇಂದ್ರ ಸಚಿವರಾದ ಶ್ರೀ ಜಿತಿನ್ ರಾಮ್ ಮಂಜಿ ಮತ್ತು ಶ್ರೀ ಸಂತೋಷ್ ಕುಮಾರ್ ಸುಮನ್ ನೇತ್ರುತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯಾತೀತ) ಪಕ್ಷದ ಕರ್ನಾಟಕ ಘಟಕದ ಅಧ್ಯಕ್ಷರಾಗಿ ಡಾ.ಮಾಯಾ ಪ್ರದೀಪ್ ಮತ್ತು

ಶಿವಮೊಗ್ಗ/ಸಾಗರ : ಶ್ರೀ ಭದ್ರಕಾಳಿ ಸ್ವರೂಪಿಣಿ ಕಂಚಿಕಾಳಮ್ಮ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಐದನೇಯ ನವರಾತ್ರಿ ಉತ್ಸವವನ್ನು ಕ್ರೋಧಿ ನಾಮ ಸಂವತ್ಸರದ ಆಶ್ವಯುಜ ಮಾಸ, ಶುಕ್ಲ ಪಕ್ಷ ,ದಕ್ಷಿಣಾಯನ ಶರದ್ ಋತು ,ಪ್ರತಿಪತ್ ದಿವಸದಿಂದ

ಬಾಗಲಕೋಟೆ ಜಿಲ್ಲೆಯ ಅವಳಿ ನಗರಗಳು ಎಂದು ಖ್ಯಾತಿ ಪಡೆದ ರಬಕವಿ ಬನಹಟ್ಟಿ ನಗರಗಳಲ್ಲಿ ನೂತನವಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣಗಳನ್ನು ಸಾರಿಗೆ ಸಚಿವ ಶ್ರೀ ರಾಮಲಿಂಗಾರೆಡ್ಡಿ ಅವರು ರಿಬ್ಬನ್ ಕಟ್ ಮಾಡುವುದರ ಮೂಲಕ ಲೋಕಾರ್ಪಣೆ ಮಾಡಿದರು.ಈ

ಪಾವಗಡ: ಬಿಲ್ಲೆ ಜೂಜಾಟ ಆಡುತ್ತಿದ್ದ ಅಡ್ಡೆ ಮೇಲೆ ಪಾವಗಡ ಪೊಲೀಸರು ದಾಳಿ ಮಾಡಿ, 32 ಜನರನ್ನು ಬಂಧಿಸಿ, ಅವರಿಂದ 2.27.420 ರೂಪಾಯಿಗಳ ನಗದು, 25 ಬೈಕ್ ಗಳು ಮತ್ತು 29 ಮೊಬೈಲ್ ಗಳನ್ನು ವಶಪಡಿಸಿಕೊಂಡಿರುವ
Website Design and Development By ❤ Serverhug Web Solutions