ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಾಲ್ಮೀಕಿ ನಿಗಮ ಮಂಡಳಿಯ ವಿರುದ್ಧ ಗುಡಿಗಿದ ಮಹಾಂತಗೌಡ ಆರ್. ಪಾಟೀಲ

ಕಲ್ಬುರ್ಗಿ ಸುದ್ದಿ:ಕರ್ನಾಟಕ ರಾಜ್ಯದ ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿಯ ವತಿಯಿಂದ 2022/23ನೇಯ ಸಾಲಿನ ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ಇದುವರೆಗೆ ಅನುದಾನ ಮಂಜೂರು ಆಗದಿರುವದಕ್ಕೆ ವಾಲ್ಮೀಕಿ ನಿಗಮ ಮಂಡಳಿಯ ನಿರ್ದೇಶಕರ ಹಾಗೂ ವ್ಯವಸ್ಥಾಪಕರ ವಿರುದ್ಧ ರಾಷ್ಟ್ರೀಯ ಅಹಿಂದ ಸಂಘಟನೆಯ ಯಡ್ರಾಮಿ ತಾಲೂಕ ಅಧ್ಯಕ್ಷರಾದ ಮಹಾಂತಗೌಡ ಆರ್ ಪಾಟೀಲ್ ಹಂಗರಗಾ ಕೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಇಷ್ಟು ವರ್ಷಗಳಾದರೂ ವಾಲ್ಮೀಕಿ ನಿಗಮ ಮಂಡಳಿಯ 2022/23ನೇಯ ಸಾಲಿನ ಅನುದಾನ ಎಲ್ಲಿ ಹೋಯಿತು? ಎಂಬುವದೇ ಗೊತ್ತಾಗುತ್ತಿಲ್ಲ! ಬೆಂಗಳೂರು ನಗರದ ವಾಲ್ಮೀಕಿ ನಿಗಮ ಮಂಡಳಿಯ ನಿರ್ದೇಶಕರೆ ಹಾಗೂ ವ್ಯವಸ್ಥಾಪಕರೆ ಕೂಡಲೇ ನಿಜವಾದ ಫಲಾನುಭವಿಗಳ ಅನುದಾನವನ್ನು ಬಿಡುಗಡೆ ಮಾಡಿ ಇಲ್ಲದಿದ್ದರೆ ಅನ್ಯಾಯಕ್ಕೊಳಗಾದ ಫಲಾನುಭವಿಗಳ ಜೊತೆ ಸೇರಿ ವಿವಿಧ ಸಂಘಟನೆಗಳ ಒಕ್ಕೂಟದೊಂದಿಗೆ ಹಾಗೂ ರಾಷ್ಟ್ರೀಯ ಅಹಿಂದ ಸಂಘಟನೆಯ ಕಾರ್ಯಕರ್ತರೊಂದಿಗೆ ವಾಲ್ಮೀಕಿ ನಿಗಮ ಮಂಡಳಿಯ ಮುಖ್ಯ ಕಚೇರಿಗೆ ಮುತ್ತಿಗೆಯನ್ನು ಹಾಕಿ ಕಚೇರಿಗೆ ಬೀಗ ಜಡೆದು ಉಗ್ರವಾದ ಹೋರಾಟ ಮಾಡಲಾಗುವದೆಂದು ರಾಷ್ಟ್ರೀಯ ಅಹಿಂದ ಸಂಘಟನೆಯ ಯಡ್ರಾಮಿ ತಾಲೂಕ ಅಧ್ಯಕ್ಷರಾದ ಮಹಂತ್ ಗೌಡ ಆರ್ ಪಾಟೀಲ್ ಹಂಗರಗಾ ಕೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ. ಪರಿಶಿಷ್ಟ ಪಂಗಡಗಳ ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನವನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಬೇಕೆಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ