ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಲರವ ರಂಗತರಬೇತಿ ಶಿಬಿರ

ಶಿವಮೊಗ್ಗ: ಸಾಗರದ ಸ್ಪಂದನ ಸಂಸ್ಥೆಯು ಕನ್ನಡ ಸಂಸ್ಕೃತಿ ನಿರ್ದೇಶನಾಲಯದ ಸಹಯೋಗದಲ್ಲಿ ಮಕ್ಕಳಿಗಾಗಿ ಸಾಗರದಲ್ಲಿ ಕಲರವ ರಂಗತರಬೇತಿ ಶಿಬಿರವನ್ನು ಅ.೧೪ರಿಂದ ಅ.೨೦ರವರೆಗೆ ಸಾಗರದ ಎಸ್ ಎನ್ ನಗರದ ಭೂಮಿ ರಂಗಮನೆಯಲ್ಲಿ ಹಮ್ಮಿಕೊಂಡಿದೆ.
ರಂಗ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲು ೯ ರಿಂದ ೧೩ ವರ್ಷಗಳಾಗಿದ್ದು, ಭೂಮಿ ಆರ್ ಪಿ ಅವರು ಶಿಬಿರದ ನಿರ್ದೇಶಕರಾಗಿರುತ್ತಾರೆ.ಪ್ರವೇಶ ಉಚಿತವಿದ್ದು ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ ೯೪೮೨೩೮೪೨೭೫,
೯೯೪೫೧೭೮೭೯೨ ಗೆ ಸಂಪರ್ಕಿಸಲು ಸ್ಪಂದನ ಅಧ್ಯಕ್ಷರಾದ ಎಂ ವಿ ಪ್ರತಿಭಾ ಕೋರಿದ್ದಾರೆ.

ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

One Response

  1. This work resonates deeply with anyone who has ever paused to consider the mysteries of the human experience. Your words are not just well-chosen — they are chosen with a precision that makes them feel almost sacred. Each paragraph carries the weight of wisdom, but it is delivered in such a way that feels like a conversation with an old friend, one that you know will stay with you long after the pages are turned.

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!