
ಸಂಭ್ರಮದಿಂದ ಜರುಗಿದ ಚಿತ್ತರಗಿಯಲ್ಲಿ ಅಡ್ಡ ಪಲ್ಲಕ್ಕಿ ಉತ್ಸವ
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿ ಗ್ರಾಮದ ಲಿಂಗೈಕ್ಯ ವಿಜಯ ಮಹಾಂತೇಶ್ವರ ಶಿವಯೋಗಿಗಳವರ ಜಾತ್ರೆಯ ಅಂಗವಾಗಿ 15. 11. 2024 ರ ಶುಕ್ರವಾರ ಗೌರಿ ಹುಣ್ಣಿಮೆಯಂದು ಅಡ್ಡ ಪಲ್ಲಕ್ಕಿ ಮಹೋತ್ಸವ ಗ್ರಾಮದಲ್ಲಿ ಸಡಗರದಿಂದ ಜರುಗಿತು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿ ಗ್ರಾಮದ ಲಿಂಗೈಕ್ಯ ವಿಜಯ ಮಹಾಂತೇಶ್ವರ ಶಿವಯೋಗಿಗಳವರ ಜಾತ್ರೆಯ ಅಂಗವಾಗಿ 15. 11. 2024 ರ ಶುಕ್ರವಾರ ಗೌರಿ ಹುಣ್ಣಿಮೆಯಂದು ಅಡ್ಡ ಪಲ್ಲಕ್ಕಿ ಮಹೋತ್ಸವ ಗ್ರಾಮದಲ್ಲಿ ಸಡಗರದಿಂದ ಜರುಗಿತು.
ಕಲಬುರಗಿ/ಕಮಲಾಪುರ: ಮಕ್ಕಳು ಸರ್ವರ ಜೀವನದಲ್ಲಿ ತರುವ ಸಂತೋಷ, ನಗು, ಶುದ್ಧ ಚೈತನ್ಯವನ್ನು ತರುವಂತಹ ಶಕ್ತಿ ಹೊಂದಿದ್ದಾರೆ. ಅದಕ್ಕಾಗಿಯೇ ಮಕ್ಕಳು ದೇವರ ಅತ್ಯಂತ ಸುಂದರವಾದ ಸೃಷ್ಟಿ ಎಂದು ಮಕ್ಕಳ ಚಿಂತಕರು, ಬರಹಗಾರರಾದ ಸಂಗಮೇಶ ಎನ್ ಜವಾದಿ
ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಕೋಗಳಿ ಗ್ರಾಮದಲ್ಲಿ ಇಂದು 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್ ಮತ್ತು ಕೊಟ್ಟೂರು ತಾಲೂಕಿನ ಎಲ್ಲಾ ಸಹಕಾರ ಸಂಘಗಳ ಸಹಯೋಗದಲ್ಲಿ 71ನೇ
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ ಕಳೆದ 20 ವರ್ಷಗಳಿಂದ ರಾಮದುರ್ಗದ ಜನತೆ ಲೋಕಾಪೂರದಿಂದ ರಾಮದುರ್ಗ, ಶಿರಸಂಗಿ ಕಾಳಮ್ಮದೇವಿ, ಸವದತ್ತಿ ಯಲ್ಲಮ್ಮ ಮಾರ್ಗವಾಗಿ ಧಾರವಾಡಕ್ಕೆ ರೈಲ್ವೆ ಮಾರ್ಗ ಆಗಬೇಕೆಂದು ಒತ್ತಾಯಿಸಿ ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ.ಈ
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದ ಈ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ನಿಸ್ವಾರ್ಥಿಯ ಸಮಾಜ ಸೇವಕನಿಗೆ ಸಮಾಜದ ಸೇವೆಯಲ್ಲಿ ಉತ್ತರ ಪ್ರದೇಶದ ಲಕ್ನೋ ದ ದಿ ಫೇರ್ ವಿಷನ್ ಫೌಂಡೇಷನ್
ಮೈಸೂರು ನಗರದ ಕೃಷ್ಣ ರಾಜ ಕ್ಷೇತ್ರದಲ್ಲಿ ಇರುವ ಕಂಸಾಳೆ ಮಹದೇವಯ್ಯ ವೃತ್ತ ಅನೇಕ ತಿಂಗಳುಗಳಿಂದ ಶಿಥಿಲಗೊಂಡು ಉರುಳಿ ಬಿದ್ದಿದ್ದರೂ ಸಹ ಸಂಬಂಧ ಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವ ನಡೆಯನ್ನು ಖಂಡಿಸಿ ಕನ್ನಡ ಚಳುವಳಿಗಾರ
ಕಲಬುರಗಿ ಜಿಲ್ಲೆಯ ಸೇಡಂ ನಗರದ ಶ್ರೀ ಕೊತ್ತಲಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ವಿದ್ಯಾ ಮಂದಿರ ಇಂಗ್ಲಿಷ್ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆ ಸೇಡಂ ನಲ್ಲಿ ಭಾರತ ದೇಶದ ಪ್ರಥಮ ಪ್ರಧಾನಮಂತ್ರಿ ಶ್ರೀ ಪಂಡಿತ್ ಜವರಲಾಲ್
ಚಿತ್ರದುರ್ಗ/ಮೊಳಕಾಲ್ಮೂರು: ತನ್ನ ಮೊನಚು ಬರವಣಿಗೆ,ಮಾತಿನ ಮೂಲಕ ನಾಡಿಗೇ ಪರಿಚಯವಾಗಿದ್ದ ‘ಅಕ್ಷರ ಬ್ರಹ್ಮ’ ರವಿ ಬೆಳಗೆರೆ ಅವರು ಕನ್ನಡ ಪತ್ರಿಕೋದ್ಯಮ ಕಂಡ ‘ಎಂದೂ ಮರೆಯದ ಮಾಣಿಕ್ಯ’ ಎಂದು ಪತ್ರಕರ್ತ ಕೊಂಡ್ಲಹಳ್ಳಿ ಅಜ್ಜಪ್ಪ ಹೇಳಿದರು. ಪಟ್ಟಣದ ಕನ್ನಡ ಭವನದಲ್ಲಿ
Website Design and Development By ❤ Serverhug Web Solutions