ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿವಿಧ ಸಮಾಜಮುಖಿ ಸೇವಾ ಕಾರ್ಯಗಳ ಮುಖಾಂತರ ಜನ್ಮದಿನ ಆಚರಿಸಿಕೊಂಡ ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್

ಶಿವಮೊಗ್ಗ :ವಿಧಾನಪರಿಷತ್ ಶಾಸಕರಾದ ಡಿ.ಎಸ್.ಅರುಣ್ ಅವರು ಜನ್ಮದಿನದ ಪ್ರಯುಕ್ತ ಸ್ನೇಹಿತರ ಜತೆಗೂಡಿ “ಡಿ ಎಸ್ ಅರುಣ್ ಅಭಿಮಾನಿಗಳ” ವತಿಯಿಂದ ಶಿವಮೊಗ್ಗದ ಮುಖ್ಯ ಬಸ್ ನಿಲ್ದಾಣದಲ್ಲಿ ಅನ್ನ ಸಂತರ್ಪಣೆ ವಿತರಣೆ ಮಾಡಿ ,ಸಾರ್ವಜನಿಕರೊಂದಿಗೆ ಭೋಜನ ಸೇವಿಸುವುದರ ಮೂಲಕ ವಿಶಿಷ್ಟವಾಗಿ ಜನ್ನ ದಿನಾಚರಣೆ ಆಚರಿಸಿ, ಸಮಾಜದ ಯುವ ಪ್ರತಿಭೆಗಳಿಗೆ ಮಾದರಿಯಾಗಿ ಕಂಡುಬಂದರು ಹಾಗೂ ಆರ್ಯವೈಶ್ಯ ವಾಸವಿ ಯುವಕರ ಸಂಘ ಹಾಗೂ ಸ್ನೇಹಿತರ ಬಳಗದ ವತಿಯಿಂದ ಶ್ರೀ ಅರುಣ್ ಡಿ.ಎಸ್ ರವರ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ಮೆಗ್ಗಾನ್ ಆಸ್ಪತ್ರೆಯ ಒಳರೋಗಿಗಳಿಗೆ, ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿರುವವರಿಗೆ ಹಾಗೂ ಮಕ್ಕಳ ಪೌಷ್ಟಿಕ ಪುನಶ್ಚೇತನ ಕೇಂದ್ರಕ್ಕೆ ಭೇಟಿ ನೀಡಿ ಬ್ರೇಡ್, ಹಣ್ಣು ಹಂಪಲು, ಸ್ವೆಟ್ಟರ್ ವಿತರಣೆ ಮಾಡುವುದರೊಂದಿಗೆ ಮಕ್ಕಳ ಪೌಷ್ಟಿಕ ಪುನಶ್ಚೇತನ ಕೇಂದ್ರದಲ್ಲಿ ಮಕ್ಕಳಿಗೆ ನೀಡುವ ಆಹಾರ, ಪ್ರೋತ್ಸಾಹದಾಯಕ ವಿಷಯಗಳ ಕುರಿತು ಕೆಲ ಕಾಲ ಅಲ್ಲಿನ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ವರದಿ :ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ