ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಮೇಶ ಬಿ.ಜಿ. ಈಗ ಡಾಕ್ಟರ್ ರಮೇಶ ಬಿ.ಜಿ.

ಕೊಪ್ಪಳ ಜಿಲ್ಲೆಯ ಹುಲಿಗಿ ಸಮೀಪದ ಹೊಸ ಲಿಂಗಾಪುರ ಗ್ರಾಮದ , ಯುವ ಪ್ರತಿಭಾವಂತ ,ರಮೇಶ ಅವರು ಹಂಪಿಯ ಕನ್ನಡ ವಿಶ್ವವಿದ್ಯಾಲಯಕ್ಕೆ ,ಭಾಷಾ ನಿಕಾಯದ ಭಾಷಾಂತರ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿ,
ಕನ್ನಡ ವಿಶ್ವವಿದ್ಯಾಲಯದ ಕನ್ನಡ ಭಾಷಾಂತರ ಅಧ್ಯಯನ ವಿಭಾಗದ ಡಾ.ಜಿ.ಉಮಾಮಹೇಶ್ವರ ಅವರ ಮಾರ್ಗದರ್ಶನದಲ್ಲಿ
“ಷೇಕ್ಸಪಿಯರ್ ನ ಕನ್ನಡ ರೂಪಾಂತರ ನಾಟಕಗಳ ವಿಮರ್ಶಾತ್ಮಕ ವಿಶ್ಲೇಷಣೆ “ಎಂಬ ವಿಷಯವನ್ನು ಕುರಿತು ಸಂಶೋಧನೆಯನ್ನು ಕೈಗೊಂಡು, ಮಹಾ ಪ್ರಬಂಧವನ್ನು ಅರ್ಪಿಸಿದ್ದಾರೆ, ಅವರು ಸಲ್ಲಿಸಿದ ಈ ಮಹಾಪ್ರಬಂಧಕ್ಕೆ ವಿಶ್ವ ವಿದ್ಯಾಲಯವು ಡಾಕ್ಟರ್ ಆಫ್ ಫಿಲಾಸಫಿ ಪದವಿಯನ್ನು ಘೋಷಿಸಿದೆ.
ಪ್ರತಿಭಾವಂತ ರಮೇಶ ಅವರ ಈ ಸಾಧನೆಗೆ ಭಾಷಾಂತರ ವಿಭಾಗದ ಡೀನ್ ಪ್ರೊ.ಎಫ್.ಟಿ.ಹಳ್ಳಿಕೇರಿ,
ವಿಭಾಗದ ಮುಖ್ಯಸ್ಥರಾದ ಪ್ರೊ.ಮೋಹನ್ ಕುಂಟಾರ್,
ವಿಷಯ ತಜ್ಞರಾದ ಡಾ.ಸಿ ವೆಂಕಟೇಶ್,
ಡಾ.ಗೋವಿಂದ ಹಾಗೂ ಸಿಬ್ಬಂದಿ ವರ್ಗ ದವರು,ಸ್ನೇಹ ಬಳಗದವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ