ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಲ ಜಾಗೃತಿ ಹಾಗೂ ಪಾದಯಾತ್ರೆಯಲ್ಲಿ ಭಾಗಿಯಾಗುವಂತೆ ಕರೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಸರಕಾರಿ ಶಾಲೆಯ ಆವರಣದಲ್ಲಿ ನಿರ್ಮಲ ತುಂಗಾ ಭದ್ರಾ ಅಭಿಯಾನ ರಥವನ್ನು ಸ್ವಾಗತಿಸಿ ಜಲ ಜಾಗೃತಿ ಹಾಗೂ ಪಾದಯಾತ್ರೆಯಲ್ಲಿ ಭಾಗಿಯಾಗುವಂತೆ ಪ್ರತಿಜ್ಞೆಯನ್ನು ಮಾಡಲಾಯಿತು.

ಈ ವೇಳೆಯಲ್ಲಿ ಗ್ರಾಂ.ಪಂಚಾಯಿತಿ ಪಿಡಿಒ ಶರಣಮ್ಮ , ಡಣಾಪೂರ ಸರಕಾರಿ ಪ್ರೌಢ ಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ಹನುಮಂತಪ್ಪ ಚವ್ಹಾಣ, ವೆಂಕಟೇಶ ಗ್ರಾಮದ ಯುವಕರಾದ ವೀರೇಶಗೌಡ ರಾಘವೇಂದ್ರ ಶಾಲಾ ಶಿಕ್ಷಕರಾದ ಚಂದ್ರಶೇಖರ ಜಾಪಳ , ಅಯ್ಯನಗೌಡ , ಚನ್ನಬಸಪ್ಪ , ಮಾಲತೇಶ ಗ್ರಾಮದ ಹಸಿರು ಬಳಗ ಸದಸ್ಯರಾದ ರಾಘವೇಂದ್ರ, ಹನುಮೇಶ ಭಾವಿಕಟ್ಟಿ ,ಮಂಜುನಾಥ , ರವಿಕುಮಾರ , ಮಲ್ಲಮ್ಮ ಹಾಗೂ ಶಾಲೆಯ ಶಿಕ್ಷಕರು , ಶಿಕ್ಷಕಿಯರು ಶಾಲಾ ಮಕ್ಕಳು ಭಾಗಿ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ