ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹರಾಪೂರ ಪ್ರಾ.ಕೃ.ಗ್ರಾ.ಪ. ಸ. ಸಂಘದ ನೂತನ ಅಧ್ಯಕ್ಷರಾಗಿ ಪರಿಸರ ಪ್ರೇಮಿ ರಮೇಶ ಎಲೆಕೊಡ್ಲಿಗಿ ಆಯ್ಕೆ ವನಸಿರಿ ತಂಡದಿಂದ ಸನ್ಮಾನ

ರಾಯಚೂರು/ಸಿಂಧನೂರು: ಹರಾಪುರ ವಿವಿದೋದ್ಧೋಶ ಪ್ರಾಥಮಿಕ ಕೃಷಿ ಗ್ರಾಮೀಣ ಪತ್ತಿನ ಸಹಕಾರ ಸಂಘದ ನೂತನವಾಗಿ ಅಧ್ಯಕ್ಷರಾದ ಹಾಗೂ ವನಸಿರಿ ತಂಡಕ್ಕೆ ಪ್ರತಿ ಕಾರ್ಯಕ್ಕೆ ಸಲಹೆ ಸಹಕಾರ ಬೆಂಬಲ ನೀಡುತ್ತಿರುವ ಉದ್ಯಮಿ,ಪರಿಸರ ಪ್ರೇಮಿಯಾದ ಶ್ರೀ ರಮೇಶ ಎಲೆಕೂಡ್ಲಿಗಿ ಅವರಿಗೆ ವನಸಿರಿ ಕಾರ್ಯಾಲಯದಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಸರಕಾರ ರಾಜ್ಯ ಪ್ರಶಸ್ತಿ ಪುರಸ್ಕೃತರು ವನಸಿರಿ ಅಮರೇಗೌಡ ಮಲ್ಲಾಪುರ, ಬಸನಗೌಡ (ZP)ಎಲೆಕೂಡ್ಲಿಗಿ, S N ವೀರೇಶ,ಸುರೇಶ ರೆಡ್ದಿ ವಿರುಪಾಪುರ,ಆದೇಶ ತಿಡಿಗೊಳ ಶಿಕ್ಷಕರು,ಹುಸೇನ್ ಬಾಷಾ ಉರ್ದು ಶಾಲೆ ಶಿಕ್ಷಕರು, ರಾಜು ಪತ್ತಾರ ವನಸಿರಿ ಮಸ್ಕಿ ತಾಲೂಕ ಅಧ್ಯಕ್ಷ, ಮುದಿಯಪ್ಪ ಹೊಸಳ್ಳಿ ಕ್ಯಾಂಪ್ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ