ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದೇವಧೂತ

ಜಾತಿ ಮತ ಪಂಥ ಎಣಿಸದ ಸಂತರು
ವಸತಿ,ಅನ್ನ ಜ್ಞಾನವ ನೀಡಿದ ದೀನರು
ಕಾಯಕವೇ ಕೈಲಾಸ ಎಂದ ದೇವರು
ಬಡವರಲ್ಲಿ ಶಿವನ ಕಂಡ ದೇವಧೂತರು.

ಆಧ್ಯಾತ್ಮಿಕ ಸಾಧನೆಯ ಶ್ರೇಷ್ಠ ನಾಯಕ
ಬಸವ ತತ್ವ ಬೀಜ ಬಿತ್ತಿ ಬೆಳೆದ ಶ್ರಮಿಕ
ಮಾನವೀಯ ಮೌಲ್ಯ ಹಂಚಿದ ಬೋಧಕ
ವಿಶ್ವವನ್ನೇ ತನ್ನೆಡೆಗೆ ಸೆಳೆದ ಶುದ್ಧ ಸಾಧಕ.

ತ್ರಿವಿಧ ದಾಸೋಹದ ದೇವ ಮಾನವ
ಪಡೆದು ನಡೆದಾಡುವ ದೇವ ನಾಮವ
ಹಚ್ಚಿದರು ಬಡ ಜನರ ಬಾಳಿನ ದೀಪವ
ನೀಗಿಸಿದರು ಲಕ್ಷಾಂತರ ಭಕ್ತರ ಹಸಿವ.

ಅರಿತು ಇಷ್ಟ ಲಿಂಗ ಪೂಜೆಯ ಮಹತ್ವ
ಪಡೆದರು ಶಿವನ ಒಲಿಸಿಕೊಳ್ಳುವ ಸತ್ವ
ಜಗಕೆಲ್ಲಾ ನೀಡಿದರು ಕಾಯಕದ ತತ್ವ
ಶಿವನೇ ಮೆಚ್ಚಿ ಬೆರಗಾದ ಇವರ ವ್ಯಕ್ತಿತ್ವ.

-ಬ್ಯಾಡನೂರು ವೀರಭದ್ರಪ್ಪ ಶಿವಶರಣ, ಎಸ್.
(ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು)
ಪಾವಗಡ ತಾಲ್ಲೂಕು, ತುಮಕೂರು ಜಿಲ್ಲೆ.
ದೂರವಾಣಿ ಸಂಖ್ಯೆ: 9740199896.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ