ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕವನದ ಶೀರ್ಷಿಕೆ : ನೀ ಹೋದ ಮರುದಿನ

ನೀ ಹೋದ ಮರುದಿನ
ನಾ ಹೆಂಗ ಬಾಳಲಿ
ನಿನ್ನಂಗ ಪ್ರೀತಿ ಮಾಡುವವರು ಬರಲಿಲ್ಲ ಇನ್ನೂ ತನಕ

ಪ್ರತಿನಿತ್ಯ ಎದ್ದಾಗ ನಿನದೇ ನೆನಪು ಮನದಾಗ
ಹೋದ ಹೋದಲ್ಲೆಲ್ಲ ನೆನಪುಗಳ ಸರಮಾಲೆ
ಮನ ನೋಂದಾವ ಒಡಲಾಗ

ಎಲ್ಲಿ ಕೇಳಿದರಲ್ಲಿ ಗುಣಗಾನಗಳ ಸದ್ದು ದುಃಖ ತರದ ನೋವುಗಳು ನನಗ ತಮ್ಮಂಗೆ ಬದುಕಿದ್ರೆ ಗೌರವ ನೀಡುವರು ತಂದೆಗೆ ತಕ್ಕ
ಮಗಳಂತೆ

ನಿನ್ನ ಪ್ರೀತಿ ಕರಳ ಬಳ್ಳಿ ಕಳಕೊಂಡ ಬರಡು ಭೂಮಿ ನಾನು
ಮನ ತುಂಬ ದುಃಖದ ಮುದ್ರೆ ಹೊತ್ತವಳು ಅಪ್ಪ

ರಚನೆ ಅನುರಾಧ ಡಿ ಸನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ