
ನರಸಾಪುರ ಗ್ರಾಮದಲ್ಲಿ ಗಣರಾಜ್ಯೋತ್ಸವ ಆಚರಣೆ
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನನರಸಾಪುರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘ ಹಾಗೂ ನ್ಯಾಯ ಬೆಲೆ ಅಂಗಡಿ ವತಿಯಿಂದ 76 ನೇ ಗಣರಾಜ್ಯೋತ್ಸವನ್ನು ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ದ್ವಜಾರೋಹಣವನ್ನು ಸ.ಹಾ.ಉ.ಸಂಘದ ಅಧ್ಯಕ್ಷರಾದ ಬಸಪ್ಪ ಸಂಕಪ್ಪನವರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನನರಸಾಪುರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘ ಹಾಗೂ ನ್ಯಾಯ ಬೆಲೆ ಅಂಗಡಿ ವತಿಯಿಂದ 76 ನೇ ಗಣರಾಜ್ಯೋತ್ಸವನ್ನು ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ದ್ವಜಾರೋಹಣವನ್ನು ಸ.ಹಾ.ಉ.ಸಂಘದ ಅಧ್ಯಕ್ಷರಾದ ಬಸಪ್ಪ ಸಂಕಪ್ಪನವರ

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕು ನರಸಾಪುರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕದ ವತಿಯಿಂದ 76 ನೇ ಗಣರಾಜ್ಯೋತ್ಸವದ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕ.ರ.ವೇ.ಧ್ವಜಾರೋಹಣವನ್ನು ಶಂಕ್ರಪ್ಪ ಗಾಣಿಗೇರ ಇವರು ನೆರವೇರಿಸಿಕೊಟ್ಟರು.

ವನಸಿರಿ ಪೌಂಡೇಷನ್ ಸಹಕಾರದಿಂದ ಗಣರಾಜ್ಯೋತ್ಸವದ ಅಂಗವಾಗಿ ಅಂದ ಚಂದದಿಂದ ಸಿಂಗಾರಗೊಂಡ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ.ಸಿಂಧನೂರು ನಗರದ ಜನತಾ ಕಾಲೋನಿಯ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಗೆ 76ನೇ ಗಣರಾಜ್ಯೋತ್ಸವದ ಅಂಗವಾಗಿ ವನಸಿರಿ

ಇಂದು ವಿಜಯನಗರ ಜಿಲ್ಲಾ ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ 76 ನೆಯ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಶ್ರೀ ಎಂ. ಎಸ್. ದಿವಾಕರ್ ಭಾ.ಆ.ಸೇ. ಇವರು ಮತ್ತು ಜಮೀರ್ ಅಹಮದ್ ಖಾನ್ ವಿಜಯನಗರ ಜಿಲ್ಲಾ

ವಿಜಯನಗರ/ಕೊಟ್ಟೂರು: ಇಂದು ಕೊಟ್ಟೂರು ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಯುತ ಕೆ ನೇಮಿರಾಜ್ ನಾಯ್ಕ್ ಅವರು ವಹಿಸಿಕೊಂಡು ಧ್ವಜಾರೋಹಣ ನೆರವೇರಿಸಿದರು.

ಕೊಪ್ಪಳ ಜ. ೨೬: ಭಾರತದ ಸಂವಿಧಾನ ನಮಗೆ ನಿಜವಾದ ನ್ಯಾಯವನ್ನು ಒದಗಿಸಿದೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನ ರಚನೆಯಲ್ಲಿ ತೊಡಗಿಕೊಂಡಿದ್ದ ಪ್ರತಿಯೊಬ್ಬರಿಗೂ ನಾವೆಲ್ಲ ಋಣಿಯಾಗಬೇಕಿದೆ ಎಂದು ನಗರದ ಸರಕಾರಿ ಪ್ರಥಮ ದರ್ಜೆ

ಗದಗ: 76 ನೇ ಗಣರಾಜ್ಯೋತ್ಸವದ ಅಂಗವಾಗಿ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದಲಿ ಗ್ರಾಮದ ಶ್ರೀ ಅಲ್ಲಮ ಪ್ರಭು ಯುವಕ ಮಂಡಳ ಹದಲಿ ಇವರ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.ಕಾರ್ಯಕ್ರಮದಲ್ಲಿ ಸರಕಾರಿ ಪ್ರಾಥಮಿಕ ಶಾಲಾ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೆಸ್ಕಾಂ ಕಛೇರಿ ಲಚ್ಯಾಣದಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಲಚ್ಯಾಣ ಶಾಖೆಯ ಶಾಖಾಧಿಕಾರಿಗಳಾದ ಶ್ರೀ ಆರ್ ಆರ್ ಲಾಳಸಂಗಿ ಯವರು ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ಮಾತನಾಡಿ ಎಲ್ಲಾ ಪವರ್ ಮೆನ್

ಕಲಬುರಗಿ/ ಜೇವರ್ಗಿ: ಜೇವರ್ಗಿ ತಾಲೂಕ ಕ.ಸಾ.ಪ. ಅಧ್ಯಕ್ಷರಾದ ಶ್ರೀ ಎಸ್ ಕೆ ಬಿರಾದಾರ ರವರು ಹಾಗೂನೆಲೋಗಿ ಗ್ರಾ.ಪಂ. ಅಧ್ಯಕ್ಷರಾದ ಶ್ರೀಮತಿ ತಾಯಮ್ಮ ಕಿರಣಗಿಯವರು ಪರಿಷತ್ ಧ್ವಜಾರೋಣ ನೆರವೇರಿಸಿದ ನಂತರ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದ

Website Design and Development By ❤ Serverhug Web Solutions