ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿವಿಧ ಕಾಮಗಾರಿಗಳಿಗೆ ಚಾಲನೆ

ವಿಜಯಪುರ : ಮುದ್ದೇಬಿಹಾಳ ಮತ ಕ್ಷೇತ್ರದ ಸಮಸ್ತ ಜನರ ಸೇವೆ ಮಾಡಲು ನನಗೆ ಮತ ಆಶೀರ್ವಾದ ಮಾಡಿ ಆಯ್ಕೆ ಮಾಡಿದ್ದೀರಿ ನಿಮ್ಮ ಋಣ ನನ್ನ ಮೇಲಿದೆ ಇದನ್ನು ನಿಮ್ಮ ಸೇವೆ ಮಾಡುವುದರ ಮೂಲಕ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ ಅಧ್ಯಕ್ಷ ಸಿ. ಎಸ್. ನಾಡಗೌಡ ಹೇಳಿದರು. ತಾಲೂಕಿನ ತಮದಡ್ಡಿ ಗ್ರಾಮದಲ್ಲಿ ಕೆ .ಆರ್. ಡಿ. ಸಿ. ಎಲ್. ಇಲಾಖೆಯ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ರೂ. 2.95 ಲಕ್ಷ ಮೊತ್ತದ ತಮದಡ್ಡಿ ಇಂದ ತಾಂಡಾ ರಸ್ತೆ ಅಭಿವೃದ್ಧಿ ಕಾಮಗಾರಿ
ಹಾಗೂ ಹಿರೂರ್ ಗ್ರಾಮದ ಹಿಂದುಳಿದ ವರ್ಗ ಕಲ್ಯಾಣ ಇಲಾಖೆ ವ್ಯಾಪ್ತಿಯ ರೂ. ಒಂದು ಕೋಟಿ. ಮೊತ್ತದ ಹಾಲುಮತದ ಸಮಾಜದ ಶ್ರೀ ಸಿದ್ದರಾಯ ‌ ದೇವಾಲಯದ ಸಮುದಾಯ ಭವನ ಹಾಗೂ ರೂ. 25 ಲಕ್ಷ ಮೊತ್ತದ ಅಗಸಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ನಂತರ ಹಿರೂರ ಗ್ರಾಮಸ್ಥರು ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ವರದಿ : ಉಸ್ಮಾನ ಬಾಗವಾನ ( ಬಳಗಾನೂರ )

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ