
ಜನಮೆಚ್ಚಿದ ಅಧಿಕಾರಿಗಳೊಂದಿಗೆ ಕರುನಾಡ ಕಂದ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಹಾಗೂ ಕಿತ್ತೂರು ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಕಿರಣ್ ಘೋರ್ಪಡೆ ಹಾಗೂ ನರೇಗಾ ಸಹಾಯಕ ನಿರ್ದೇಶಕರಾದ ಶ್ರೀ ವಿ ಐ ಪಾಟೀಲ್ ಹಾಗೂ ಅಕೌಂಟ್ ಆಫೀಸರ್ ಪಿ.ಎಸ್. ಹಿರೇಮಠ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಹಾಗೂ ಕಿತ್ತೂರು ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಕಿರಣ್ ಘೋರ್ಪಡೆ ಹಾಗೂ ನರೇಗಾ ಸಹಾಯಕ ನಿರ್ದೇಶಕರಾದ ಶ್ರೀ ವಿ ಐ ಪಾಟೀಲ್ ಹಾಗೂ ಅಕೌಂಟ್ ಆಫೀಸರ್ ಪಿ.ಎಸ್. ಹಿರೇಮಠ
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಕುಳಗೇರಿ ಕ್ರಾಸ್ ( ಖಾನಾಪುರ ಎಸ್.ಕೆ )ನಲ್ಲಿ ಇಂದು ನೂತನವಾಗಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿಗ್ರಾಮದ ಪ್ರಾಥಮಿಕ ಶಾಲೆ ಕಟ್ಟಡ ಹಾಗೂ ನೂತನ ಬಿಸಿ
ಶಿವಮೊಗ್ಗ : ನಗರದ ಡೆಡ್ ಬಾಡಿ ರವಿ ಹಾಗೂ ಮಕ್ಕಳಾದ ಧನುಶ್ರೀಗೆ ಮಲ್ಪೆ ಬೀಚ್ ನಡೆದ ಟೀಮ್ ಈಶ್ವರ್ ಮಲ್ಪೆ ಆಪತ್ಬಾಂಧವ ಈಶ್ವರ ಮಲ್ಪೆ ಅವರ ಮಗ ದಿ. ನಿರಂಜನ್ ಸವಿ ನೆನಪಿಗಾಗಿ ಎರಡನೇ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಗಾಂಧಿನಗರದ ಶ್ರೀ ಗುರುಸಿದ್ದೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-2025 ನೇ ಸಾಲಿನ ವಾರ್ಷಿಕೋತ್ಸವ ಹಾಗೂ ಬೀಳ್ಕೊಡುಗೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಪರಮ
ವಿಜಯಪುರ ಜಿಲ್ಲೆ ಇಂಡಿ ನಗರದ ರೈವೋಪಾಂಡಿ ಒಳಚರಂಡಿ ನೀರು ತುಂಬಿ ಜನರು ತೀವ್ರ ಕಷ್ಟ ಅನುಭವಿಸುತ್ತಿದ್ದಾರೆ. ಇಲ್ಲಿ ಒಳಚರಂಡಿ ವ್ಯವಸ್ಥೆಯ ಕೊರತೆಯಿಂದಾಗಿ ಸ್ಥಳೀಯರು ದಿನನಿತ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತಿದೆ.ಇದೇ ಒಳಚರಂಡಿ ನೀರಿನಲ್ಲಿ ಕಳೆದ ರಾತ್ರಿ ಒಬ್ಬ
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಸಿರಿಬಿ ರಸ್ತೆಯಲ್ಲಿರುವ ಇಂದು ಕಾಲೇಜ್ ನಲ್ಲಿಪ್ರವೇಶ ಪರೀಕ್ಷೆ ಮೂಲಕ 206 ಪ್ರತಿಭಾವಂತ ವಿದ್ಯಾರ್ಥಿಗಳ ಆಯ್ಕೆ 20ನೇ ವರ್ಷಕ್ಕೆ ಕಾಲಿಡುತ್ತಿರುವ ಇಂದು ಪಿ.ಯು. ಕಾಲೇಜ್, ಪ್ರತಿಭಾವಂತ ವಿದ್ಯಾರ್ಥಿಗಳಿಗೆ 50 ಲಕ್ಷ
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಹೆಚ್ಚಾಗಿರುವ ಅಕ್ರಮ ಮೀಟರ್ ಬಡ್ಡಿ ದಂಧೆಯನ್ನು ಶತಾಯಗತಾಯ ಬಂದ್ ಮಾಡಲೇಬೇಕು ಎಂದು ಪಣ ತೊಟ್ಟಿರುವ ಎಸ್ ಪಿ ಎಂ. ನಾರಾಯಣ್ ನೇತೃತ್ವದ ತಂಡ ಸೋಮವಾರ ಮುಂಡಗೋಡದಲ್ಲಿ ವಿಶೇಷ ಕಾರ್ಯಾಚರಣೆ
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜ್ ನ ನಾಲ್ಕು ಕಟ್ಟಡಗಳನ್ನು ಉದ್ಘಾಟಿಸಿದ ಸಂದರ್ಭದಲ್ಲಿ ಶಾಸಕರು ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ, ಯಾಕಂದ್ರೆ ಈ ದಿನ ಎಷ್ಟೋ ಶಿಕ್ಷಣವನ್ನೂ ಸರ್ಕಾರದಿಂದ
ಉತ್ತರ ಕನ್ನಡ/ ಸಿದ್ದಾಪುರ: ತಮ್ಮ ಮಗಳು ಲಾಸ್ಯರವರ ಜನ್ಮದಿನವನ್ನು ಸಿದ್ದಾಪುರ ಮುಗದೂರಿನ ಪುನೀತ್ ರಾಜಕುಮಾರ್ ಆಶ್ರಯಧಾಮ ಅನಾಥಾಶ್ರಮದಲ್ಲಿ ಆಶ್ರಮವಾಸಿಗಳಿಗೆ ಹೊಸ ಬಟ್ಟೆ, ಸ್ಟೀಲ್ ಬಟ್ಟಲು – ಲೋಟ, ಆಹಾರ ನೀಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದ
ಬೆಂಗಳೂರು : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ರೈತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಿರುಪಾದಿ ಕೆ ಗೋಮರ್ಸಿ ಅವರನ್ನು ನೇಮಕ ಮಾಡಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ ಎನ್
Website Design and Development By ❤ Serverhug Web Solutions