ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಮೈಲಾರಲಿಂಗೇಶ್ವರ ಪತ್ತಿನ ಸಹಕಾರ ನಿಯಮಿತ. ಬಾದಾಮಿ ಉದ್ಘಾಟನಾ ಸಮಾರಂಭ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದಲ್ಲಿ ಶ್ರೀ ಮೈಲಾರಲಿಂಗೇಶ್ವರ ಪತ್ತಿನ ಸಹಕಾರ ನಿಯಮಿತ ಬಾದಾಮಿ ಉದ್ಘಾಟನೆಯ ಸಮಾರಂಭಕ್ಕೆ ಆಗಮಿಸಿದ ಪರಮ ಪೂಜ್ಯರಾದ ಶ್ರೀ ಶಿವಕುಮಾರ ಸ್ವಾಮಿಗಳು ಕೆರೂರ ಶ್ರೀ ಮಳಿರಾಜೇಂದ್ರ ಮಹಾಸ್ವಾಮಿಗಳು ಗದ್ದನಕೇರಿ, ಹಜರತ್ ಮೌಲಾನಾ ಮುಫ್ತಿ, ಮೊಹಮ್ಮದ್ ಅಬೂಬಕರ್ ಅಶ್ರಫಿ, ಕಲಂದರ್ ಖಾದ್ರಿ ಕಿಬ್ಲಾ ಗುಳೇದಗುಡ್ಡ, ಪರಮಪೂಜ್ಯ ಶ್ರೀ ಅಭಿನವ ಶ್ರೀ ಒಪ್ಪತ್ತೇಶ್ವರ ಮಹಾ ಸ್ವಾಮೀಜಿಗಳು
ಈ ಕಾರ್ಯಕ್ರಮದ ಉದ್ಘಾಟಕರು ಹಾಗೂ ಅಧ್ಯಕ್ಷತೆಯನ್ನು ವಹಿಸಿಕೊಂಡು ಶ್ರೀ ಮಹೇಶ್ ಎಸ್ ಹೊಸಗೌಡರಬ್ಸಂಸ್ಥಾಪಕ ಅಧ್ಯಕ್ಷರು ಹಾಗೂ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ತುಳಸಿಗೇರಿ ಮೊಕಾಶಿ ಶ್ರೀ ಎಂ ಪಿ ಕುರಿ, ಡಾಕ್ಟರ್ ಎಮ್ ಜಿ ಕಿತ್ತಲಿ, ಶ್ರೀ ಟಿ ಎಚ್ ಬೇಲೂರಪ್ಪನವರು, ಶ್ರೀ ಸುಧೀಂದ್ರ ವಿ ಹುನಗುಂಡಿ, ಶ್ರೀ ಪ್ರಕಾಶ್ ನಡುವಿನಮನಿ, ಶ್ರೀ ಕಿರಣಿ ವಿ ಹುನಗುಂಡಿ, ಶ್ರೀ ಶಂಕ್ರಪ್ಪ ಹ. ಹೊಸಗೌಡ್ರು ಹಾಗೂ ಆಡಳಿತ ಮಂಡಳಿ ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ಸಲಹಾ ಸಮಿತಿ ಸದಸ್ಯರು, ಸಿಬ್ಬಂದಿ ವರ್ಗದವರು, ಗುರು ಹಿರಿಯರು ಸೇರಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವರದಿ : ಅಬ್ದುಲಸಾಬ ನಾಯ್ಕರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ