ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ‌ ಅವಿರೋಧ ಆಯ್ಕೆ

ಚಾಮರಾಜನಗರ: ಕರ್ನಾಟಕ ಕಾವಲು ಪಡೆಯ ವತಿಯಿಂದ ದಿನಾಂಕ 12/02/2025ರಂದು ಗುಂಡ್ಲುಪೇಟೆ ಪಟ್ಟಣದ ಪುರಸಭೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಿ. ಎಸ್. ಮಧುಸೂದನ್ ರವರು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಅಣ್ಣಯ್ಯಸ್ವಾಮಿರವರನ್ನು ಸಂಘಟನೆ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಕಾವಲು ಪಡೆಯ ತಾಲ್ಲೂಕು ಅಧ್ಯಕ್ಷರಾದ ಎ.ಅಬ್ದುಲ್ ಮಾಲಿಕ್ ಮಾತನಾಡಿ ಪಟ್ಟಣದಲ್ಲಿ ದುರಸ್ತಿಗೊಂಡ ರಸ್ತೆ ಚರಂಡಿಯ ದುರಸ್ತಿಗೆ ಹಾಗೂ ಫುಟ್ ಪಾತ್ ಸೇರಿದ ಹಾಗೆ ಕಬ್ಬಿಣದ ಗ್ರಿಲ್ ಗಳನ್ನು ಅಳವಡಿಸಬೇಕು ಎಂದು ಮನವಿ ಮಾಡಿದರು.
ಗುಂಡ್ಲುಪೇಟೆ ಕಾವಲು ಪಡೆ ವತಿಯಿಂದ ಪುರಸಭೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಅಭಿನಂದಿಸಲಾಯಿತು.
ಇದೇ ವೇಳೆ ಕನ್ನಡಪರ ಹಿರಿಯ ಹೋರಾಟಗಾರರಾದ ಬ್ರಹ್ಮಾನಂದ್, ತಾಲ್ಲೂಕು ಕಾರ್ಯದರ್ಶಿಗಳಾದ ಎಸ್.ಮುಬಾರಕ್, ತಾಲ್ಲೂಕು ಗೌರವಾಧ್ಯಕ್ಷರಾದ ರಾಮೇಗೌಡ, ಟೌನ್ ಉಪಾಧ್ಯಕ್ಷರಾದ ಸಾದಿಕ್ ಪಾಷಾ, ಟೌನ್ ಯುವಘಟಕದ ಅಬ್ದುಲ್ ಜಬ್ಬಾರ್, ಮನೋಜ್, ಟೌನ್ ಸಂಚಾಲಕರಾದ ಮಿಮಿಕ್ರಿರಾಜು, ರವಿಕುಮಾರ್, ಮಿಠಾಯಿ ಮಂಜುನಾಥ್, ಸೇರಿದಂತೆ ಪುರಸಭಾ ಸದಸ್ಯರುಗಳು ಹಾಜರಿದ್ದರು.

ವರದಿ ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ