
ಇಂದಿನಿಂದ ಹಜರತ್ ಶಮಶೋದ್ದಿನ ದರ್ಗಾ ಜಾತ್ರಾ ಮಹೋತ್ಸವ
ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಗುಂಡಗುರ್ತಿ ಗ್ರಾಮದ ನಮ್ಮೂರು ಹಜರತ್ ಶಮಶೋದ್ಧಿನ ಖಾದ್ರಿ ದರ್ಗಾ ಜಾತ್ರಾ ಮಹೋತ್ಸವು ಮೂರು ದಿನಗಳ ಕಾಲ ನಡೆಯಲಿದೆ ಎಂದು ಜಾತ್ರಾ ಮಹೋತ್ಸವದ ಕಮಿಟಿಯು ಸದಸ್ಯರಾದ ಶ್ರೀನಿವಾಸ ಗುಂಡಗುರ್ತಿ ತಿಳಿಸಿದ್ದಾರೆ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.
ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಗುಂಡಗುರ್ತಿ ಗ್ರಾಮದ ನಮ್ಮೂರು ಹಜರತ್ ಶಮಶೋದ್ಧಿನ ಖಾದ್ರಿ ದರ್ಗಾ ಜಾತ್ರಾ ಮಹೋತ್ಸವು ಮೂರು ದಿನಗಳ ಕಾಲ ನಡೆಯಲಿದೆ ಎಂದು ಜಾತ್ರಾ ಮಹೋತ್ಸವದ ಕಮಿಟಿಯು ಸದಸ್ಯರಾದ ಶ್ರೀನಿವಾಸ ಗುಂಡಗುರ್ತಿ ತಿಳಿಸಿದ್ದಾರೆ.
ಬೀದರ ನಗರದ ಲಾವಣ್ಯ ಕಲ್ಯಾಣ ಮಂಟಪದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅರಣ್ಯ ಇಲಾಖೆ ನೌಕರರ ಸಂಘ (ರಿ.) ಕಲಬುರಗಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 2025 ನೇ ಸಾಲಿನ ದಿನಚರಿ ಹಾಗೂ ದಿನದರ್ಶಿಕೆ ಬಿಡುಗಡೆ ಸಮಾರಂಭದಲ್ಲಿ ಕಲ್ಯಾಣ
ಕಲಬುರಗಿ: ಮೊಬೈಲ್, ರಮ್ಮಿ, ಕ್ರಿಕೆಟ್ ಬೆಟ್ಟಿಂಗ್ ಯುವಕರ ಬದುಕಿಗೆ ಪ್ರಸ್ತುತ ಸಮಾಜದಲ್ಲಿ ಮಾರಕವಾಗಿ ಸಂಭವಿಸುತ್ತಿವೆ, ಹೆತ್ತರು ಹೆತ್ತವರಿಗೆ ಆಸರೆಯಾಗಬೇಕಾದ ವಯಸ್ಸಿನಲ್ಲಿ ಯುವಕರು ಹಾಸಿಗೆ ಹಿಡಿದು ಪ್ರಾಣ ಕಳೆದುಕೊಳ್ಳುವ ಸ್ಥಿತಿ ತಲುಪುತ್ತಿದ್ದಾರೆ ಇದು ಹೀಗೆ ಮುಂದುವರೆದರೆ
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಾಗೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್ ಮಕ್ಕಳ ಕಲಿಕಾ ಹಬ್ಬ ನಡೆಯಿತು.ಕ್ಲಸ್ಟರಿನ ಹನ್ನೆರಡು ಶಾಲೆಗಳಿಂದ ಆಗಮಿಸಿದ 100ಕ್ಕೂ ಹೆಚ್ಚು ಚಿಣ್ಣರು ತಮ್ಮ ಪ್ರತಿಭೆ
Website Design and Development By ❤ Serverhug Web Solutions