ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಬಂಡೆಪ್ಪಾ ಮೂಲಗೆ ರವರಿಗೆ ಶರಣ ಸೇವಾ ಪುರಸ್ಕಾರ ಪ್ರದಾನ

ಚಿಟಗುಪ್ಪ : ಬೀದರ ನಗರದ ಬಸವ ಗಿರಿಯಲ್ಲಿ ಜರುಗಿದ ೨೩ನೇ ವಚನ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕಂದಗೋಳ ಗ್ರಾಮದ ಬಸವ ಅನುಯಾಯಿ, ಪ್ರಗತಿಪರ ರೈತರು, ಹಿರಿಯ ಚಿಂತಕರಾದ ಬಂಡೆಪ್ಪಾ ಮೂಲಗೆ ರವರಿಗೆ ಶರಣ ಸೇವಾ ಪುರಸ್ಕಾರ ಪ್ರದಾನ ಮಾಡಲಾಯಿತು.

ಅಕ್ಕ ಗಂಗಾಂಬಿಕಾ ತಾಯಿಯವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ನಡೆದ ಐತಿಹಾಸಿಕ ಕಾರ್ಯಕ್ರಮದಲ್ಲಿ ಬಂಡೆಪ್ಪಾ ಮೂಲಗೆ ರವರಿಗೆ ಶರಣ ಸೇವಾ ಪುರಸ್ಕಾರ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ದಿನನಿತ್ಯ ವಿಚಾರಗೋಷ್ಠಿಗಳು, ವಚನ ಗೋಷ್ಠಿಗಳು, ವಚನ ಸಂಗೀತೋತ್ಸವ, ವಚನ ನೃತ್ಯ ವೈಭವ, ಸಾಂಸ್ಕೃತಿಕ ಕಾರ್ಯಕ್ರಮಗಳು ಜನಮನ ಸೆಳೆದವು. ಭವ್ಯ ಮೆರವಣಿಗೆ, ಅಷ್ಟೇ ಅಚ್ಚುಕಟ್ಟಾದಂತ ದಾಸೋಹ ವ್ಯವಸ್ಥೆ ಸೇರಿದಂತೆ ಇನ್ನಿತರ ಕಾರ್ಯಗಳು ಸುಸೂತ್ರವಾಗಿ ಜರುಗಿದವು.
೨೩ನೇ ವಚನ ವಿಜಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಳ್ಳಲು ಕಾರಣೀಭೂತರಾದಂತ ಇಡೀ ನಾಡಿನ ಎಲ್ಲಾ ಬಸವ ಅಭಿಮಾನಿಗಳಿಗೂ, ವಿಶೇಷವಾಗಿ ಸ್ವಾಗತ ಸಮಿತಿಯ ಅಧ್ಯಕ್ಷರಿಗೂ, ಸ್ವಾಗತ ಸಮಿತಿ ಪದಾಧಿಕಾರಿಗಳಿಗೂ ಬಸವ ಸೇವಾ ಪ್ರತಿಷ್ಠಾನದ ಪದಾಧಿಕಾರಿಗಳಿಗೂ ಹಾಗೂ ಇನ್ನಿತರ ಎಲ್ಲಾ ಉಪಸಮಿತಿಗಳ ಪದಾಧಿಕಾರಿಗಳಿಗೂ ಹಾಗೂ ವಿಶೇಷವಾಗಿ ಅಕ್ಕನ ಬಳಗಕ್ಕೂ ಸೇರಿದಂತೆ ಸರ್ವ ಬಾಂಧವರಿಗೂ ಅಕ್ಕ ಗಂಗಾಂಬಿಕಾ ತಾಯಿಯವರು ಕೃತಜ್ಞತೆಗಳನ್ನು ಸಲ್ಲಿಸಿರುತ್ತಾರೆ.

  • ಸಂಗಮೇಶ ಎನ್ ಜವಾದಿ.
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ