ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕ್ಲಸ್ಟರ್ ಮಟ್ಟದ F.N.M ಕಲಿಕಾ ಹಬ್ಬ

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಇಂದು ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇಂದು ಮಿಣಜಗಿ ಕ್ಲಸ್ಟರ್ ಮಟ್ಟದ FNM ಕಲಿಕಾ ಹಬ್ಬವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮವನ್ನು ತಾಯಿ ವಿದ್ಯಾ ಸರಸ್ವತಿ ಫೋಟೋಗೆ ಊರಿನ ಮುಖಂಡರುಗಳಿಂದ ಶಾಲೆಯ ಶಿಕ್ಷಕರುಗಳಿಂದ ವಿದ್ಯಾರ್ಥಿಗಳಿಂದ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಶಾಲೆಯ ಮುಖ್ಯ ಗುರುಗಳು ಹಾಗೂ ಊರಿನ ಹಿರಿಯ ಮುಖಂಡರು ಮತ್ತು ಗ್ರಾಮ ಪಂಚಾಯತಿ ಸದಸ್ಯರು ಮುದ್ದು ವಿದ್ಯಾರ್ಥಿಗಳಿಗೆ ಚಟುವಟಿಕೆಗಳು, ಕಲಿಕಾ ಪದ ಬಂಧನ, ಸಂಧಿ ಹಾಡು, ವ್ಯವಹಾರಿಕ ಪತ್ರಗಳು, ಚಿತ್ರ ಹಲವು ಕಥೆ ಒಂದು ಇನ್ನು ಅನೇಕ ಶಿಕ್ಷಣದ ಕಾರ್ಯ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ನೆನಪಿನ ಶಕ್ತಿ ಕ್ರಿಯಾಯೋಜನೆಗಳನ್ನು ಗಮನಿಸಿದರು ಹಾಗೂ ವಿದ್ಯಾರ್ಥಿಗಳಿಗೆ ಸಣ್ಣ ಸಣ್ಣ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡರು ಇದೇ ರೀತಿ ಎಲ್ಲಾ ಶಾಲೆಯಲ್ಲಿ ಕಲಿಕಾ ಹಬ್ಬ ಹಮ್ಮಿಕೊಂಡು ವಿದ್ಯಾರ್ಥಿಗಳ ನೆನಪಿನ ಶಕ್ತಿ ಕ್ರಿಯಾ ಚಟುವಟಿಕೆಗಳನ್ನು ಮಾಡುವುದರಿಂದ ಹೆಚ್ಚಿನ ಜ್ಞಾನ ದೊರೆಯುತ್ತದೆ ಎಂದು ತಿಳಿಸಿದರು. ಶಾಲೆಯ ಎಸ್. ಡಿ .ಎಂ .ಸಿ.‌ ಅಧ್ಯಕ್ಷರಾದ ಆನಂದ್ಯಾ ಮದರಿಮಠ ಹಾಗೂ ಉಪಾಧ್ಯಕ್ಷರಾದ ಮುತ್ತು ಮನಹಳ್ಳಿ ಅವರು ಮಕ್ಕಳಿಗೆ ಪ್ರೋತ್ಸಾಹಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಶಾಲೆಯ ಶಿಕ್ಷಕರು, ಊರಿನ ಗಣ್ಯರುಗಳಾದ ಬಸನಗೌಡ ದೋರನಹಳ್ಳಿ , ಅಮರೇಶಗೌಡ ಪಾಟೀಲ, ಮಲ್ಲು ಬೋರಗಿ, ಪ್ರಭು ಪತ್ತೇಪೂರ , ಅನೇಕ ಮುಖಂಡರುಗಳು, ಶಿಕ್ಷಕರು ಸಹ ಶಿಕ್ಷಕರು ಉಪಸ್ಥಿತರಿದ್ದರು.

ವರದಿ ಉಸ್ಮಾನ ಬಾಗವಾನ (ಬಳಗಾನೂರ)

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ