ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕರ್ಣಾಟಕ ದಲಿತ ಸಂಘರ್ಷ ಸಮಿತಿಯ ಕೊಳಾರ (ಕೆ.) ಗ್ರಾಮ ಶಾಖೆ ಉದ್ಘಾಟನೆ ಸಮಾರಂಭ

ಬೀದರ್ : ದಿನಾಂಕ :14-02-2025 ಸಾಯಂಕಾಲ 7.30 ಗಂಟೆಗೆ ಬೀದರ್ ನಗರದ ಕೋಲಾರ್ (ಕೆ.) ಗ್ರಾಮದ ಬುದ್ಧ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ಬೀದರ್ ವತಿಯಿಂದ, ಡಾ. ಬಿ ಆರ್ ಅಂಬೇಡ್ಕರ್ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿ ಈ ಕಾರ್ಯಕ್ರಮ ಪ್ರಾರಂಭ ಮಾಡಿದರು.
ರಾಜ್ಯ ಸಂಘಟನಾ ಸಂಚಾಲಕರಾದ ರಮೇಶ್ ಢಾಕೂಳಿಗಿರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಂಚಾಲಕರಾದ ರಮೇಶ್ ಮಂದಕ್ನಳ್ಳಿ ಅವರ ನೇತೃತ್ವದಲ್ಲಿ ಗ್ರಾಮ ಶಾಖೆ ಉದ್ಘಾಟನಾ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗಾರರಾಗಿ ಶಿವ ಶರಣಪ್ಪ ಹುಗ್ಗೆ ಪಾಟೀಲ್ ಮತ್ತು ಕೋಲಾರ್ ಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಶರ್ಗರ, ಸುಭಾಷ್ ಜ್ಯೋತಿ ಜರಪ್ಪ ರಾಂಪುರೆ ಮಾರುತಿ ಸಿಂದೆ , ಗ್ರಾಮ ಶಾಖೆ ಸಂಚಾಲಕರಾದ ಬಸವರಾಜ್ ಬಾವಿಮನಿ, ಗ್ರಾಮ ಶಾಖೆ ಸಂಘಟನಾ ಸಂಚಾಲಕರಾದ ಮಹೇಂದ್ರ ಕುಮಾರ್ ಉಪ್ಪಕಾರ್, ಗ್ರಾಮ ಶಾಖೆ ಖಜಾಂಚಿಗಳಾದ ಬಂಡೆಪ್ಪ ಕೇಸರಿ, ಮಹಿಳಾ ಒಕ್ಕೂಟದ ಗೀತಾ ಶಿವಕುಮಾರ್ ಕೇಸರಿ,ದಲಿತ ಮುಖಂಡರಾದ ಮಲ್ಲಿಕಾರ್ಜುನ್ ಉಪ್ಪಾರ್, ನರಸಿಂಗರವ್ ಭಾವಿಮನಿ, ಗ್ರಾಮದ ಎಲ್ಲಾ ಗಣ್ಯರು ಮಹಿಳೆಯರು ಇನ್ನಿತರರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ