ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಅಭಿನಂದನೆಗಳು

ಕೊಪ್ಪಳ: ಶ್ರೀ ಚನ್ನಬಸವ ಸ್ವಾಮಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗಂಗಾವತಿ ವಿಶ್ವ ರತ್ನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ (ರಿ.) ಹೊಸಳ್ಳಿ ಶ್ರೀ ಕೃಷ್ಣದೇವರಾಯ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ದಿ. 16 ಫೆಬ್ರುವರಿ 2025 ರವಿವಾರ ಕೊಪ್ಪಳ ಜಿಲ್ಲೆ, ಗಂಗಾವತಿ ತಾಲೂಕು “ಭತ್ತದ ಕಣಜ” ಗಂಗಾವತಿ ಕನ್ನಡ ಸಾಹಿತ್ಯ ಭವನ ಗಂಗಾವತಿಯಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕಾರಕ್ಕೆ (ಕಾರ್ಗಿಲ್ ಯೋಧ) ಶ್ರೀ ಚನ್ನಬಸಪ್ಪ ಬಳಗಾರ (ಮಾಜಿ ಸೈನಿಕ) ಪೊಲೀಸ ಇಲಾಖೆ ಇವರನ್ನು ಆಯ್ಕೆ ಮಾಡಿರುವ ಸಂಸ್ಥೆಯವರು ದೇಶ ಸೇವೆ, ಸಮಾಜ ಸೇವೆ, ಮತ್ತು ಸಾಹಿತ್ಯ ಸೇವೆ, ಈ ಮೂರು ಸೇವೆಗಳ ಪರಿಗಣಿಸಿ ಪ್ರಶಸ್ತಿ ನೀಡಿರುವ ಸಂಸ್ಥೆಯ ಸಂಸ್ಥಾಪಕರು ಮತ್ತು ನಿರ್ವಾಹಕ ಘಟಕದವರು ಹಾಗೂ ಪದಾಧಿಕಾರಿಗಳಿಗೂ ಹಾಗೂ ನನ್ನ ಸ್ನೇಹ ವೃಂದದವರಿಗೂ ನನ್ನ ಹೃದಯಪೂರ್ವಕ ಅನಂತ ಧನ್ಯವಾದಗಳು ತಮ್ಮೆಲ್ಲರ ಸಲಹೆ, ಸಹಕಾರ, ಮಾರ್ಗದರ್ಶನದಿಂದ ಅಳಿಲು ಸೇವೆ ಮಾಡಿದ ನನ್ನನ್ನು ಎಲೆ ಮರೆಯ ಕಾಯಿಯಂತಿದ್ದ ನನ್ನನ್ನು ಪ್ರಶಸ್ತಿಗೆ ಗುರುತಿಸಿರುವ ತಮ್ಮೆಲ್ಲರಿಗೂ ಮತ್ತೊಮ್ಮೆ ಹೃದಯಪೂರ್ವಕ ವಂದನೆಗಳು ಎಂದು ಹವ್ಯಾಸಿ ಬರಹಗಾರ, ಕಾರ್ಗಿಲ್ ಯೋಧ ಶ್ರೀ ಚನ್ನಬಸಪ್ಪ ಬಳಗಾರ (ಮಾಜಿ ಸೈನಿಕ) ಪೊಲೀಸ ಇಲಾಖೆ
ಉಡುಪಿ ಜಿಲ್ಲೆ ಸಶಸ್ತ್ರ ಮೀಸಲು ಪಡೆ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ