ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಡಣಿ ಬಿನ್ನಸಾಲಗಾರರ ಚುನಾವಣೆ

ವಿಜಯಪುರ: ದಿ. 16/ 2/2025 ರಂದು ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಡಣಿ ಒಟ್ಟು 12 ಜನ ಸದಸ್ಯರ ಬಲವಿದ್ದು ಅದರಲ್ಲಿ 11 ಜನ ಸದಸ್ಯರು ಅವಿರೋಧ ಆಯ್ಕೆಯಾಗಿದ್ದು ಉಳಿದ ಒಂದು ಬಿನ್ನ ಸಾಲಗಾರ ಕ್ಷೇತ್ರಕ್ಕೆ ಇಂದು ಚುನಾವಣೆ ನಡೆಯಿತು.
ಈ ಚುನಾವಣೆಯಲ್ಲಿ ಶ್ರೀ ಮಡಿವಾಳಪ್ಪ ಶಂಕ್ರಪ್ಪ ಜೆರಟಗಿ 101 ಮತಗಳನ್ನು ಪಡೆದು ಜಯಭೇರಿ ಬಾರಿಸಿದರು.
ಅವರನ್ನು ಈ ಸಂದರ್ಭದಲ್ಲಿ ಅವಿರೋಧವಾಗಿ ಆಯ್ಕೆಯಾದ 11 ಜನ ಪಿ ಕೆ ಪಿ ಎಸ್ ಸದಸ್ಯರು, ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು, ಕಡಣಿ ಗ್ರಾಮದ ಗ್ರಾಮಸ್ಥರು‌ ಮತ್ತು ತಾರಾಪುರ, ತಾವರಕೇಡ, ಮಡ್ನಳ್ಳಿ ಗ್ರಾಮದ ಎಲ್ಲಾ ಸದಸ್ಯರು,ಗ್ರಾಮಸ್ಥರು ಮತದಾರರು ಮಡಿವಾಳಪ್ಪ ಶಂಕ್ರಪ್ಪ ಜೇರಟಗಿ ಅವರನ್ನು ಸನ್ಮಾನಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಬಸಲಿಂಗಪ್ಪ ಕತ್ತಿ ಸದಸ್ಯರಾದ ಹನುಮಂತರಾಯ ಕಳಸಗೊಂಡ, ಬಸವರಾಜ ತಾವರಗೇರಿ, ಭೋಗಣ್ಣ ಲಾಳಸಂಗಿ ಖಾಜಪ್ಪ ಜಮಾದಾರ, ಯುವ ನಾಯಕರಾದ ಶರಣು ಕತ್ತಿ, ಅಣವೀರ ಕತ್ತಿ, ಗುರುಸಂಗ ಕತ್ತಿ, ನಾಗರಾಜ ಬಸಗೊಂಡ , ರೇವಣಸಿದ್ದ ಜೋಗುರ, ವೀರಭದ್ರಯ್ಯ ಗಂಗನಹಳ್ಳಿ, ಸಾಹೇಬಗೌಡ ಭೋಗೊಂಡಿ, ಪಿಕೆಪಿಎಸ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೀಮರಾಯ ತಾವರಿಗೇರಿ ಹಾಗೂ ಸಿಬ್ಬಂದಿ ವರ್ಗ, ಆಲಮೇಲ ಪೊಲೀಸ್ ಇಲಾಖೆ ಸಿಬ್ಬಂದಿ ವರ್ಗ, ಊರಿನ ಹಿರಿಯರು, ಯುವಕರು ಎಲ್ಲಾ ಮುಖಂಡರು ಈ ವಿಜಯೋತ್ಸವದಲ್ಲಿ ಭಾಗಿಯಾಗಿದ್ದರು.

ವರದಿ ಹಣಮಂತ ಚ. ಕಟಬರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ