
ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ
ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಕಂದಗೋಳ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನಿಯಮತ ಇದರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇತ್ತಿಚೆಗೆ ಚುನಾವಣೆ ಜರುಗಿತ್ತು.ಅಧ್ಯಕ್ಷ ಸ್ಥಾನಕ್ಕೆ ರಾಜಶೇಖರ ದೇವಣಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅನಿಲಕುಮಾರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.
ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಕಂದಗೋಳ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನಿಯಮತ ಇದರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇತ್ತಿಚೆಗೆ ಚುನಾವಣೆ ಜರುಗಿತ್ತು.ಅಧ್ಯಕ್ಷ ಸ್ಥಾನಕ್ಕೆ ರಾಜಶೇಖರ ದೇವಣಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅನಿಲಕುಮಾರ
ಬೀದರ್: ಬಸವಾದಿ ಶರಣರ ಸಮಾನತೆ ನೀತಿ, ಭಾವೈಕ್ಯತೆ ಮತ್ತು ಮಾನವೀಯತೆಯ ಮೌಲ್ಯಾಧಾರಿತ ಚಿಂತನೆಗಳನ್ನು ಹೊತ್ತುಕೊಂಡು ಸಾಗುತ್ತಿರುವ ಬಸವಾಭಿಮಾನಿಗಳನ್ನು ಕನ್ಹೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿಗಳು ತಾಲಿಬಾನಿಗಳಿಗೆ ಹೋಲಿಸಿರುವುದನ್ನು ಬಸವ ತತ್ವ ಅನುಯಾಯಿಗಳಾದ ಸಂಗಮೇಶ ಎನ್.
ಶಿವಮೊಗ್ಗ: ನಗರದ ಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಮಂತ್ರಿಗಳು ರಾಜ್ಯ ಶಿಕ್ಷಣ ಮತ್ತು ಸಾಕ್ಷರತೆ ಖಾತೆ ಮಂತ್ರಿಗಳಾದ ಶ್ರೀ ಮಧು ಬಂಗಾರಪ್ಪ ಅವರೊಂದಿಗೆ ಮಲೆನಾಡು ಅಭಿವೃದ್ಧಿ ಮಂಡಳಿ
ಕಲಬುರಗಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೇ ಮಾಚ್೯-7 ರಂದು ಮಂಡಿಸಲಿರುವ ಪ್ರಸಕ್ತ ಸಾಲಿನ ಈ 2025 -26 ನೇ ಸಾಲಿನ ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್ ನಲ್ಲಿ ಹಡಪದ ಅಪ್ಪಣ್ಣ ಸಮಾಜದ ಪ್ರತ್ಯೇಕ ಅಭಿವೃದ್ಧಿ
ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಗ್ರಾಮ ಆಡಳಿತ ಅಧಿಕಾರಗಳ 2ನೆ ಹಂತದ ಅನಿರ್ದಿಷ್ಟಾವಧಿ ಮುಷ್ಕರ 9ನೆ ದಿನಕ್ಕೆ ಕಾಲಿಡುತಿದ್ದರಿಂದ ರೈತ ಸಂಘದ ಅಧ್ಯಕ್ಷ ಅಮ್ಜದ್ ಖಾನ್ ರವರ ನೇತೃತ್ವದಲ್ಲಿ ಇಂದು
ಕೊಪ್ಪಳ/ ಯಲಬುರ್ಗಾ : ತಾಲೂಕಿನ ಮಂಡಲಮರಿ ಗ್ರಾಮದ ಆರಾಧ್ಯ ದೇವಿ ಶ್ರೀ ದ್ಯಾಮಮ್ಮದೇವಿ ಹಾಗೂ ದುರ್ಗಾದೇವಿ ಜಾತ್ರಾ ಮಹೋತ್ಸವ ಇಂದು ಅದ್ದೂರಿಯಾಗಿ ಜರುಗಲಿದೆ. ಇಂದು ಬೆಳಗ್ಗೆ ಶ್ರೀದ್ಯಾಮಮ್ಮದೇವಿ ಹಾಗೂ ಶ್ರೀ ದುರ್ಗಾದೇವಿ ಗೆ ವಸ್ತ್ರಲಂಕಾರ,
ಬೀದರ/ ಬಸವಕಲ್ಯಾಣ : ಬಹುಜನ ಸಮಾಜ ಪಕ್ಷ ಬಸವಕಲ್ಯಾಣ ಘಟಕದ ವತಿಯಿಂದ ಇಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವತಿಯಿಂದ ರಾಜ್ಯಾದ್ಯಂತ ಕೈಗೊಂಡ ಮುಷ್ಕರಕ್ಕೆ ಬೆಂಬಲ.ದಿನಾಂಕ 18.02.2025 ರಂದು ಬಸವಕಲ್ಯಾಣ ತಹಸೀಲ್ ಕಚೇರಿ
ಶಿವಮೊಗ್ಗ: ಆರ್ಥಿಕ ಸಬಲೀಕರಣಕ್ಕೆ ಜೇನು ಸಾಕಾಣಿಕೆ ಒಂದು ಉತ್ತಮ ಮಾರ್ಗವಾಗಿದ್ದು, ಜೇನು ಸಾಕಾಣಿಕೆ ತರಬೇತಿಯ ಸದುಪಯೋಗ ಪಡೆಯಬೇಕೆಂದು ತೀರ್ಥಹಳ್ಳಿ ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಶೈಲಾ ಎನ್ ತಿಳಿಸಿದರು.ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ
Website Design and Development By ❤ Serverhug Web Solutions