ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ರನ್ನ ವೈಭವ ರಥಕ್ಕೆ ಹುನಗುಂದದಲ್ಲಿ ಸ್ವಾಗತ

ಬಾಗಲಕೋಟೆ/ಹುನಗುಂದ : ಬಾಗಲಕೋಟೆ ಜಿಲ್ಲಾ ಆಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಮುಧೋಳದ ರನ್ನ ಪ್ರತಿಷ್ಠಾನ ಇದೇ ತಿಂಗಳ ದಿ. 22, 23 ಮತ್ತು 24ರಂದು 2025 ರಂದು ಆಯೋಜಿಸಿರುವ ಕವಿ ಚಕ್ರವರ್ತಿ ರನ್ನ ಕ್ರೀಡಾಂಗಣ ಮುಧೋಳದಲ್ಲಿ ಜರುಗಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಾಜ್ಯದ ರಾಜ್ಯಧಾನಿ ಬೆಂಗಳೂರಿನಿಂದ ಅಲ್ಲಿಯ ವಿಧಾನಸೌಧದ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ ದಿನಾಂಕ 20.02.2025 ರಂದು ಬುಧವಾರ ದಿವಸ ಹುನಗುಂದ ಪಟ್ಟಣಕ್ಕೆ ಆಗಮಿಸಿತು.
ಈ ಸಂದರ್ಭದಲ್ಲಿ ನಿಂಗಪ್ಪ ಬಿರಾದಾರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್ ಕಟ್ಟಿಮನಿ ಪುರಸಭೆ ಅಧ್ಯಕ್ಷ ಶ್ರೀಮತಿ ಭಾಗ್ಯಶ್ರೀ ಬಸವರಾಜ ರೇವಡಿ ಉಪಾಧ್ಯಕ್ಷೆ ರಾಜಮ್ಮ ಹನುಮಪ್ಪ ಬದಾಮಿ ಕಸಪಕಾರದೇಶಿ ಶಿಕ್ಷಕ ಲಿಂಗರಾಜ ಗದ್ದನಕೇರಿ ಕಂದಾಯ ಇಲಾಖೆಯ ಶಿರಸದಾರ್ ಶ್ರವಣ್ ಕುಮಾರ ಮುಂಡೆವಾಡಿ ಕಂದಾಯ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಸೋಮಲಿಂಗಪ್ಪ ಸಂಗಪ್ಪ ಅಂತರರದಾನಿ, ಸೇರಿದಂತೆ ಪುರಸಭೆ ಹಾಗೂ ಕಂದಾಯ ಇಲಾಖೆ ಸಿಬ್ಬಂದಿಗಳು ಮಿನಿ ವಿಧಾನಸೌಧದ ಬಳಿ ಆಗಮಿಸಿದ ಸಂದರ್ಭದಲ್ಲಿ ಸ್ವಾಗಸಿದರು.
ರಥಯಾತ್ರೆ ಜೊತೆಯಲ್ಲಿ ಬಂದ ಕಲಾವಿದ ಡಿ.ಕೆ ರವಿ ಮಾತನಾಡಿ ಬೆಂಗಳೂರಿನಿಂದ ಪ್ರಾರಂಭಗೊಂಡ ಈ ರಥವು ವಿವಿಧ ವಿವಿಧ ಜಿಲ್ಲೆಗಳಲ್ಲಿ ಅಲ್ಲಿಯ ಕಂದಾಯ ಇಲಾಖೆ ಹಾಗೂ ಪುರಸಭೆ ನಗರಸಭೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತಿಸುವೆ ಎಂದರಲ್ಲದೆ ಇಂದು ಹುನಗುಂದ ಪಟ್ಟಣಕ್ಕೆ ತಲುಪಿದೆ ಎಂದರು ದಿನಾಂಕ 21ರಂದು ಮುಧೋಳವನ್ನು ತಲುಪಲಿದೆ ಎಂದು ಅವರು ತಿಳಿಸಿದರು ಪುರಸಭೆ ಅಧ್ಯಕ್ಷರು ಮತ್ತು ಇತರ ಗಣ್ಯರು ಹಾಗೂ ಸಿಬ್ಬಂದಿಗಳು,
ಹುನುಗುಂದ ಪಟ್ಟಣಕ್ಕೆ ರಥ ಆಗಮಿಸಿದ ಸಂದರ್ಭದಲ್ಲಿ ಸ್ವಾಗತ ಕೋರುವ ಕಾರ್ಯಕ್ರಮದಲ್ಲಿ ಹುನಗುಂದದ ತಹಶೀಲ್ದಾರ ನಿಂಗಪ್ಪ ಬಿರಾದಾರ ಪುರಸಭೆ ಅಧ್ಯಕ್ಷ ಭಾಗ್ಯಶ್ರೀ ಬಸವರಾಜ ಬಿರಾದಾರ, ಇತರ ಗಣ್ಯರು ಹಾಗೂ ಸಿಬ್ಬಂದಿಗಳು ಗದೆಯನ್ನು ಎತ್ತುವುದರ ಮೂಲಕ ಸಾರ್ವಜನಿಕರ ಗಮನ ಸೆಳೆದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ