ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕಳಪೆ ಕಾಮಗಾರಿಗಳ ವಿರುದ್ಧ ಕಾನೂನು ಹೋರಾಟವನ್ನು ಪ್ರತಿಯೊಂದು ಹಳ್ಳಿಯ ಯುವಕರು ಕೈಗೆತ್ತಿಕೊಳ್ಳಬೇಕಿದೆ : ಮಹಾಂತಗೌಡ ಆರ್. ಪಾಟೀಲ್ ಅಭಿಮತ

ಕಲಬುರಗಿ ಜಿಲ್ಲೆಯ ಯಡ್ರಾಮಿ ಹಾಗೂ ಜೇವರ್ಗಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಕಳಪೆ ಕಾಮಗಾರಿ ಅಥವಾ ನಕಲಿ ಕಾಮಗಾರಿ ಹೆಚ್ಚಾಗಿ ನಡೆಯುತ್ತಿರುವುದು ಬೆಳಕಿಗೆ ಬಂದಿದೆ ಆದ್ದರಿಂದ ಆಯಾ ತಾಲೂಕಿನ ಮತ್ತು ಪ್ರತಿ ಹಳ್ಳಿಯ ಯುವಕರು ಮಾಹಿತಿ ಹಕ್ಕಿನ ಕಾಯ್ದೆಯಡಿ ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರ್ಜಿಯನ್ನು ಸಲ್ಲಿಸಿ ಕಾನೂನಾತ್ಮಕ ಹೋರಾಟ ಆರಂಭಿಸಬೇಕು ಅಂದಾಗ ಮಾತ್ರ ಪಾರದರ್ಶಕ ಆಡಳಿತ ವ್ಯವಸ್ಥೆಯ ಬದಲಾವಣೆಗಾಗಿ ಪ್ರತಿಯೊಬ್ಬರೂ ಮುಂದಾಗಬೆಕು ಪ್ರತಿಯೊಂದು ಸಮಸ್ಯೆಗಳಲ್ಲಿ ಪ್ರತಿರೋಧ ಸಮಸ್ಯೆ ಕಂಡು ಬರುವುದು ಸಹಜ ಆದರೆ ಇದ್ಯಾವುದಕ್ಕೂ ಯಾರೂ ಹೆದರಿಕೊಳ್ಳಬಾರದು ಪ್ರಾಥಮಿಕ ಹಂತದಿಂದ ಪ್ರತಿಯೊಂದು ಹಳ್ಳಿಗಳಲ್ಲಿ ತಮ್ಮ ವಾರ್ಡಿನ ಸದಸ್ಯರನ್ನು ಕುರಿತು ಅಭಿವೃದ್ಧಿಯ ಬಗ್ಗೆ ಪ್ರಶ್ನೆ ಮಾಡಬೇಕು ಅದೇ ರೀತಿಯಾಗಿ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಹೇಳಬೇಕು ಹೇಳಿಕೆಗೂ ಬಗ್ಗದಿದ್ದರೆ ಹೋರಾಟದ ಅಸ್ತ್ರವನ್ನು ಕೈಗೆತ್ತಿಕೊಂಡು ಕಾನೂನಾತ್ಮಕ ಹೋರಾಟ ಹಮ್ಮಿಕೊಳ್ಳುವುದರಿಂದ ನಮ್ಮ ಸುತ್ತ ಮುತ್ತಲಿನ ಭ್ರಷ್ಟಾಚಾರದ ವ್ಯವಸ್ಥೆಯನ್ನು ಬುಡ ಸಮೇತ ಕಿತ್ತು ಬಿಸಾಕಬಹುದು ಎಂದು ರಾಷ್ಟ್ರೀಯ ಅಹಿಂಧ ಸಂಘಟನೆಯ ಯಡ್ರಾಮಿ ತಾಲೂಕ ಅಧ್ಯಕ್ಷರಾದ ಮಹಾಂತಗೌಡ ಆರ್ ಪಾಟೀಲ್ ಹಂಗರಗಾ ಕೆ ಅವರು ಇಂದಿನ ಯುವ ಸಮುದಾಯಕ್ಕೆ ಸಲಹೆ ನೀಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ