ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪ್ರಯಾಗರಾಜ್ ಕುಂಭ ಮೇಳದ ತ್ರಿವೇಣಿ ಸಂಗಮದಲ್ಲಿ ಮುಳುಗಿ ಏಳುವುದು ಸುದೈವವೇ ಸರಿ : ವೀರೇಶ ಚನ್ನಳ್ಳಿ

ಉತ್ತರ ಪ್ರದೇಶದ ಪ್ರಯಾಗರಾಜ್ ಕುಂಭ ಮೇಳದಲ್ಲಿ ಮಾಜಿ ಗೃಹ ಸಚಿವರಾದ ಪಿ.ಜಿ.ಆರ್ ಸಿಂಧೆ ಅವರು ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಶಾಹಿ ಪುಣ್ಯ ಸ್ನಾನ ಮಾಡಿದರು. ಇವರ ಜೊತೆಯಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ವಿಶ್ವಕರ್ಮ ಯುವ ಮುಖಂಡರಾದ ವೀರೇಶ ಚನ್ನಳ್ಳಿ ಅವರು ತ್ರಿವೇಣಿ ಸಂಗಮದಲ್ಲಿ ಶಾಹಿ ಪುಣ್ಯ ಸ್ನಾನ ಮಾಡಿದರು.

144 ವರ್ಷಗಳಿಗೊಮ್ಮೆ ಬರುವ ಈ ಮಹಾ ಕುಂಭ ಮೇಳದ ತ್ರಿವೇಣಿ ಸಂಗಮದಲ್ಲಿ ಮುಳುಗಿ ಏಳುವುದು ಸುದೈವವೇ ಸರಿ. ಈ ಅಭೂತಪೂರ್ವ ಕುಂಭ ಮೇಳದಲ್ಲಿ ಭಾಗವಹಿಸಿದ ಸಂತಸ ನನಗಾಗಿದೆ ಅದರಲ್ಲೂ ರಾಜ್ಯಕ್ಕೆ ಗೃಹ ಮಂತ್ರಿಗಳಾಗಿ ತಮ್ಮದೇ ಕೊಡುಗೆ ನೀಡಿದ ಪಿ.ಜಿ.ಆರ್ ಸಿಂಧೆ ಅವರನ್ನು ಭೇಟಿ ಮಾಡಿ ಅವರ ಜೊತೆಯಲ್ಲಿ ಮಹಾ ಕುಂಭ ಮೇಳದಲ್ಲಿ ಭಾಗವಹಿಸಿರುವುದು ನನಗೆ ಅತ್ಯಂತ ಜೀವನ ಪರ್ಯಂತ ಸವಿನೆನಪು ಉಳಿಯುವಂತೆ ಮಾಡಿದೆ ಎಂದು ಸವಿನೆನಪುಗಳನ್ನು ಹಂಚಿಕೊಂಡು ಹರ್ಷ ವ್ಯಕ್ತಪಡಿಸಿದರು.
ಇದೇ ಸಂಧರ್ಭದಲ್ಲಿ ಸಮಸ್ತ ನಾಡಿನ ಜನತೆಗೆ ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದ ಜನರ ಏಳಿಗೆಗೆ ಪ್ರಾರ್ಥನೆ ಸಲ್ಲಿಸಿರುವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗೋಜಿ ರಾವ್ ಮರಾಠ ಜಾಲಿಹಾಳ, ಸುರೇಶಗೌಡ ಕೆ ಹಂಚಿನಾಳ, ಮಂಜುನಾಥ ಸೂಗೂರು, ಶ್ರೀಧರ ಪಬ್ಲಿಕ್ ಸ್ಕೂಲ್ ಸಂಸ್ಥಾಪಕರು ಕೆ ಹಂಚಿನಾಳ ಅವರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ