ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕರ್ನಾಟಕ ಹೆಮ್ಮೆಯ ಉದ್ಯಮಿ ಪ್ರಶಸ್ತಿ

ಬೆಂಗಳೂರಿನ ಶಿವಶ್ರೀ ಮಾದ್ಯಮ ಪ್ರೈವೇಟ್ ಲಿಮಿಟೆಡ್ ವತಿಯಿಂದ ಖ್ಯಾತ ಉದ್ಯಮಿ ಶ್ರೀ ರತನ ಟಾಟಾರವರ ಸ್ಮರಣಾರ್ಥಕವಾಗಿ ಶೆರಟಾನ್ ಗ್ರ್ಯಾಂಡ್ ಹೋಟೆಲ್ ಬ್ರಿಗೇಡ್ ಗೇಟವೇ ಡಾ. ರಾಜಕುಮಾರ ರಸ್ತೆ ಬೆಂಗಳೂರನಲ್ಲಿ ದಿನಾಂಕ 01-03-2025 ರಂದು ತಾಳಿಕೋಟೆಯ ಶೀ ಎಸ್.ಎಸ್.ವಿದ್ಯಾ
ಸಂಸ್ಥೆಯ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಶ್ರೀ ಎಚ್.ಎಸ್.ಪಾಟೀಲರಿಗೆ ಕರ್ನಾಟಕ ಹೆಮ್ಮೆಯ ಉದ್ಯಮಿ 2024ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಎಸ್.ಎಸ್.ವಿದ್ಯಾ ಸಂಸ್ಥೆಯ ಅಧ್ಯಕ್ಷರ ಧರ್ಮಪತ್ನಿಯವರಾದ ಶ್ರೀಮತಿ ಎಸ್.ಎಚ್.ಪಾಟೀಲರು, ಸಂತೋಷ.ಎಚ್.ಪಾಟೀಲ. ಶ್ರೀಮತಿ. ಸ್ಮಿತಾ .ಸಂತೋಷ .ಪಾಟೀಲ, ಸಂತೋಷ ತಿಳಗೂಳ, ರಾಮನಗೌಡ ಪಾಟೀಲ, ಕಾರ್ಯದರ್ಶಿಗಳಾದ ಸಚಿನ.ಎಚ್.ಪಾಟೀಲ. ಆಡಳಿತಾಧಿಕಾರಿಗಳಾದ ಕಿರಣ.ಎಚ್.ಪಾಟೀಲ. ಸದಸ್ಯರಾದ ರವಿ.ಬಿ.ಪಾಟೀಲ. ಪ್ರಾಚಾರ್ಯರುಗಳಾದ ಡಾ:ಎಚ್.ಬಿ.ನಡುವಿನಕೇರಿ, ಶಿವಕುಮಾರ,
ನಾಯಕ, ವಿರೇಶ ಕನಕ, ಜಿ.ಸಿ.ಪಾಟೀಲ, ಶ್ರೀಮತಿ ಎಮ್.ಎಸ್.ಬಿರಾದಾರ, ಮುಖ್ಯೋಪಾಧ್ಯಾಯರಾದ ಅಶೋಕಕಟ್ಟಿ, ಜೆ.ಎಮ್.ಕೊಣ್ಣುರ, ಶ್ರೀಮತಿ ಮೀರಾ ದೇಶಪಾಂಡೆ, ಬಿ.ಆಯ್.ಹಿರೇಹೊಳಿ, ಸಂಸ್ಥೆಯ ಸಮಸ್ತ ಸಿಬ್ಬಂದಿಗಳು ,ವಿದ್ಯಾರ್ಥಿಗಳು ಮತ್ತು ತಾಳಿಕೋಟೆಯ ಗಣ್ಯರು, ನಾಗರಿಕರು ಮತ್ತು ಸುತ್ತಮುತ್ತಲಿನ ಗ್ರಾಮದ ಗುರುಹಿರಿಯರು ಹರ್ಷ ವ್ಯಕ್ತಪಡಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ