ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಶಿಕ್ಷಕ ಎಸ್ ರಾಮಪ್ಪ ಅವರಿಗೆ ಜೀವನ ಜ್ಯೋತಿ ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು: ಕನಸು ಡಿಜಿಟಲ್ ಸಲ್ಯೂಷನ್ ಬೆಂಗಳೂರು ಹಾಗೂ ಅನ್ನಪೂರ್ಣೇಶ್ವರಿ ಹ್ಯೂಮಾನಿಟಿ ಫೌಂಡೇಶನ್ ಬೆಳಗಾವಿ ಇವರ ಸಹಯೋಗದಲ್ಲಿ ಬೆಂಗಳೂರಿನ ಕನ್ನಡ ಭವನದ ನಯನ ರಂಗಮಂದಿರದಲ್ಲಿ ಭಾನುವಾರ ನಡೆದ ಜೀವನ ಜ್ಯೋತಿ ರಾಷ್ಟ್ರೀಯ ಪ್ರಶಸ್ತಿ 2025 ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ಎಮ್ಮೆಗನೂರು ಗ್ರಾಮದ ಸರಕಾರಿ ಶತಮಾನ ಶಾಲೆಯ ಗೌರವ ಶಿಕ್ಷಕ, ನಿರೂಪಕ ಹಾಗೂ ಸಂಪನ್ಮೂಲ ವ್ಯಕ್ತಿ ಶಿಕ್ಷಕ ಎಸ್ ರಾಮಪ್ಪ ಅವರಿಗೆ ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರದ ಸೇವೆಗಾಗಿ ಜೀವನ ಜ್ಯೋತಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ,
ಈ ವೇಳೆ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಎಸ್ ರಾಮಪ್ಪ ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಇನ್ನಷ್ಟು ಕಾರ್ಯ ಮಾಡಲು ಸ್ಪೂರ್ತಿ ತುಂಬಿದಂತೆ ಆಗಿದೆ ಎಂದರು.
ಅಲ್ಲದೆ ಗ್ರಾಮದ ಹಿರಿಯರು ಯುವಕರು ಶಾಲೆಯ ಸಿಬ್ಬಂದಿ ವರ್ಗ ಮತ್ತು ಸಂಘ – ಸಂಸ್ಥೆಯ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಚಲನಚಿತ್ರ ಮೇಕಪ್ ಕಲಾವಿದ ಯೋಗೀಶ್ ಅನ್ನಪೂರ್ಣೇಶ್ವರಿ ಹ್ಯೂಮಾನಿಟಿ ಫೌಂಡೇಶನ್ ಮಹಾಂತೇಶ ಕಡಲಿಗೆ ಪ್ರಗತಿ ಚಾರ್ ಟೇಬಲ್ ನ ಮೌನೇಶ್ ಮಾಂತೇಶ್ ಗೌಡ ಕನಸು ಡಿಜಿಟಲ್ ಸಲ್ಯೂಷನ್ ಲಾವಣ್ಯ ಸೇರಿದಂತೆ ಇತರರು ಇದ್ದರು.

ವರದಿ: ಜಿಲಾನ್ ಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ