ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ರೈತ ಕ್ಷೇತ್ರ ಪಾಠಶಾಲೆ ಹಾಗೂ ಜಾನುವಾರು ಆರೋಗ್ಯ ಶಿಬಿರ

ವಿಜಯಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಡಿಸಿ ಟ್ರಸ್ಟ್ ಬಸವನಬಾಗೇವಾಡಿ ಹಾಗೂ ಪಶು ಆಸ್ಪತ್ರೆ ಮನಗೂಳಿ ಇವರಿಂದ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಂದಿಹಾಳ ಪಿಯು ಗ್ರಾಮದಲ್ಲಿ ರೈತ ಕ್ಷೇತ್ರ ಪಾಠಶಾಲೆ ಹಾಗೂ ಜಾನುವಾರು ಆರೋಗ್ಯ ಶಿಬಿರ ಜರುಗಿತು. ಜಾನುವಾರುಗಳನ್ನು ರಕ್ಷಿಸುವ ಸಲುವಾಗಿ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗಡೆ ಅವರು ಹಾಗೂ ಮಾತೋಶ್ರೀ ಹೇಮಾವತಿ ವೀರೇಂದ್ರ ಹೆಗಡೆಯವರು ಕ್ಷೇತ್ರ ಪಾಠಶಾಲೆ ಹಮ್ಮಿಕೊಂಡಿದ್ದು ಜಾನುವಾರುಗಳಿಗೆ ಲಸಿಕೆ ಚರ್ಮದ ಗಂಟು ರೋಗ ನಿಯಂತ್ರಣ ಸಲುವಾಗಿ ಹಾಕಲಾಗುತ್ತದೆ ಎಲ್ಲಾ ರೈತರು ಜಾನುವಾರುಗಳಿಗೆ ಟಾನಿಕ್ ಔಷಧಿಗಳನ್ನು ರೈತರು ಪಡೆದುಕೊಳ್ಳಬೇಕೆಂದು ಮನಗೂಳಿಯ ಪಶು ವೈದ್ಯರಾದ ಎಚ್ಎನ್ ನ್ಯಾಮಗೌಡ ಹೇಳಿದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟಿನ ಕೃಷಿ ಮೇಲ್ವಿಚಾರಕರಾದ ರಾಜು ಬೆಟಗೇರಿ ಪಶು ವೈದ್ಯ ಪರೀಕ್ಷಕರು ಆರ್ ಎಸ್ ನಾಯಕ್ ಮೈತ್ರಿ ಕಾರ್ಯಕರ್ತರಾದ ಪವನ್ ನರಳೆ ಪಶು ಸಖಿಯರಾದ ಕಸ್ತೂರಿ ಕಂಬಾರ ಹಾಗೂ ರೈತರು ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ