ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸುಗೂರಿನಲ್ಲಿ ಮಾಚ್೯- 6 ರಂದು ಪವಾಡ ಪುರುಷ ಸದ್ಗುರು ಶ್ರೀ ಭೋಜಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಭವ್ಯ ರಥೋತ್ಸವ ‌‌‌‌‌‌‌

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದಲ್ಲಿ ಪವಾಡ ಪುರುಷ ಸದ್ಗುರು ಶ್ರೀ ಭೋಜಲಿಂಗೇಶ್ವರ ಜಾತ್ರೋತ್ಸವ ನಿಮಿತ್ತ ಮಂಗಳವಾರದಿಂದ ಮಾ. 6ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ ಎಂದು ಶ್ರೀಮಠ ತಿಳಿಸಿದೆ. ಶ್ರೀ ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಹಿರಗಪ್ಪ ತಾತನವರ ದಿವ್ಯ ಸಾನ್ನಿಧ್ಯದಲ್ಲಿ ಮಂಗಳವಾರ ಬೆಳಿಗ್ಗೆ ಶ್ರೀ ಭೋಜಲಿಂಗೇಶ್ವರರ ಕರ್ತೃ ಗದ್ದುಗೆಗೆ ವಿಶೇಷ ಪೂಜೆ , ಅಭಿಷೇಕ, ಹೂವಿನ ಅಲಂಕಾರ ನಡೆಯಲಿದೆ. ಬುಧವಾರ ಸಂಜೆ 10:30 ಕ್ಕೆ ಸಂಭ್ರಮದಿಂದ ಪಲ್ಲಕ್ಕಿ ಮೆರವಣಿಗೆ ಜರುಗಲಿದೆ. ಮಾ.6 ರಂದು ಸಂಜೆ 7.05 ಕ್ಕೆ ಅಸಂಖ್ಯಾತ ಭಕ್ತರ ಜೈ ಘೋಷದ ಮಧ್ಯೆ ಮಹಾರಥೋತ್ಸವ ನಡೆಯಲಿದೆ. ಬಳಿಕ ದರ್ಮಸಭೆ ಜರುಗಲಿದೆ‌. ಅನೇಕ ಮಠಾಧೀಶರು ಮತ್ತು ಅನೇಕ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ, ಹಾಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗುರುಗಳ ದರ್ಶನಾಶೀರ್ವಾದ ಪಡೆದುಕೊಳ್ಳಬೇಕು ಎಂದು ಶ್ರೀ ಮಠದ ಭಕ್ತರಾದ ಶ್ರೀಮಠದ ಭಕ್ತರಾದ ಸೋಮಣ್ಣ ಗೌಡ ತುಮಕೂರು, ಶರಣಗೌಡ ಬೆನಕನಹಳ್ಳಿ, ಶರಣಗೌಡ ವಕೀಲರು. ಶ್ರೀ ಭೀಮರೆಡ್ಡಿ ಗೌಡ ಕುರಾಳ, ಹಾಗೂ ವಿಶ್ವನಾಥ ರೆಡ್ಡಿ ಪಾಟೀಲ ಹಾಗೂ ಸಂಗಾರೆಡ್ಡಿ ಮಾಲಿ ಪಾಟೀಲ್ , ಮಹಿಪಾಲ್ ರೆಡ್ಡಿ ಕರಣಗಿ,ಬಸವರಾಜ ಪಾಟೀಲ ಮಾರಡಗಿ, ಬಸವರಾಜ ಮಾಲಿ ಪಾಟೀಲ, ಮಹಾದೇವ ರೆಡ್ಡಿ ತುಮಕೂರು ,ವಿಶ್ವನಾಥ ರೆಡ್ಡಿ ವಡ್ನಳ್ಳಿ , ಮಲ್ಲಿನಾಥ ಪೋಟೊ ಸ್ಟುಡಿಯೋ, ಬಾಬು ಪಾಟೀಲ್ , ಸಿದ್ದು ಗೌಡ ಕುರಾಳ, ಕರಬಸಪ್ಪ ದಂಡಗಿ, ಸಿದ್ದು ಸಾಹು ಕುಂಬಾರ, ಬಸವರಾಜ ಹಡಪದ, ರಾಜೇಂದ್ರ ನಾಯ್ಕೊಂಡಿ , ಅನಿಲಕುಮಾರ ಚವ್ಹಾಣ ಹಾಗೂ ಮಲ್ಲಿಕಾರ್ಜುನ ಬಿ ಹಡಪದ ಸುಗೂರ .ಎನ್ ಸೇರಿದಂತೆ ಪತ್ರಿಕೆ
ಪ್ರಕಟಣೆಯಲ್ಲಿ ತಿಳಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ