
ಎಸ್ ಡಿ ಪಿ ಐ ಪಕ್ಷದ ವತಿಯಿಂದ ಪ್ರತಿಭಟನೆ
ಬಳ್ಳಾರಿ/ ಕಂಪ್ಲಿ : ಕಂಪ್ಲಿ ತಾಲೂಕು ಎಸ್ ಡಿ ಪಿ ಐ ಪಕ್ಷದ ವತಿಯಿಂದ ಎಸ್.ಡಿ.ಪಿ.ಐ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ .ಕೆ ಫೈಜಿ ರವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಅಕ್ರಮವಾಗಿ ಬಂಧಿಸಿರುವುದನ್ನು ಖಂಡಿಸಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.
ಬಳ್ಳಾರಿ/ ಕಂಪ್ಲಿ : ಕಂಪ್ಲಿ ತಾಲೂಕು ಎಸ್ ಡಿ ಪಿ ಐ ಪಕ್ಷದ ವತಿಯಿಂದ ಎಸ್.ಡಿ.ಪಿ.ಐ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ .ಕೆ ಫೈಜಿ ರವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಅಕ್ರಮವಾಗಿ ಬಂಧಿಸಿರುವುದನ್ನು ಖಂಡಿಸಿ
ಪ್ರತಿ ವರ್ಷದಲ್ಲಿ ನವರಾತ್ರಿ ಹಾಗೂ ಶಿವರಾತ್ರಿ ಹಬ್ಬದಂದು ಬಸವಕಲ್ಯಾಣ ನಗರದ ಗವಿಮಠದಲ್ಲಿ ಘನಲಿಂಗ ರುದ್ರಮುನಿ ದೇಗುಲದಲ್ಲಿ ಸೂರ್ಯೋದಯ ವೇಳೆ ವಿಸ್ಮಯವೊಂದು ನಡೆಯಿತು. ಸೂರ್ಯನ ಬೆಳಕು ನೇರವಾಗಿ ಶಿವಲಿಂಗ (ಘನಲಿಂಗ ರುದ್ರಮುನಿ ಮೂರ್ತಿಯ) ಮೇಲೆ ಬಿದ್ದಿತು.
ಬೀದರ/ ಬಸವಕಲ್ಯಾಣ: ಇಂದು ದಿ. 05/03/2025 ಬುಧವಾರದಂದು ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಬಗದುರಿ ಗ್ರಾಮದಲ್ಲಿ ರೈತರು ಬೆಳೆದ ಬೆಳೆಗಳನ್ನು ಮಂಗಗಳು ಸರ್ವನಾಶ ಮಾಡುತ್ತಿವೆ, ಸದ್ಯ ಗ್ರಾಮದಲ್ಲಿ ರೈತರು ತಮ್ಮ
ಚಾಮರಾಜನಗರ: ಧಾನ್ ಫೌಂಡೇಶನ್ ಮತ್ತು ಲೀಡ್ ಬ್ಯಾಂಕ್ ವತಿಯಿಂದ ಗುಂಡ್ಲುಪೇಟೆ ತಾಲ್ಲೂಕಿನ ಬರಗಿ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಫೈನಾನ್ಸ್ ಸಂಸ್ಥೆ ಗಳೊಂದಿಗೆ ಮೈಕ್ರೋ ಫೈನಾನ್ಸ್ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಲೀಡ್ ಬ್ಯಾಂಕ್ ಮ್ಯಾನೇಜರ್
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದಲ್ಲಿ ಪವಾಡ ಪುರುಷ ಸದ್ಗುರು ಶ್ರೀ ಭೋಜಲಿಂಗೇಶ್ವರ ಜಾತ್ರೋತ್ಸವ ನಿಮಿತ್ತ ಮಂಗಳವಾರದಿಂದ ಮಾ. 6ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ ಎಂದು ಶ್ರೀಮಠ ತಿಳಿಸಿದೆ.
ಮಿತಿಮೀರಿದ ಅರಣ್ಯ ಇಲಾಖೆ ಸಿಬ್ಬಂದಿ ಮಾತು : ಬೇಕಿದೆ ಅಂಕುಶ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಗರದ ಹೊರಭಾಗದ ಎಪಿಎಂಸಿ ಬಳಿ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಸರ್ವೆ ನಂಬರ್ 160 ರಲ್ಲಿ ಅರಣ್ಯ
ಕಲಬುರಗಿ/ ಚಿತ್ತಾಪುರ : ಪಟ್ಟಣದ ಪುರಸಭೆ ಕಾರ್ಯಲಯದಲ್ಲಿ ಪುರಸಭೆಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅನ್ನಪೂರ್ಣ ನಾಗಪ್ಪ ಕಲ್ಲಕ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಆತೀಯಾ ಬೇಗಂ ನಜಮೋದ್ದಿನ್ ಅವರು ಅಧಿಕಾರ ಸ್ವೀಕರಿಸಿದರು.ನಂತರ ಮಾತನಾಡಿದ ಅವರು, ಪಟ್ಟಣದ
ಕಲಬುರಗಿ: ಪರಿಶಿಷ್ಟ ಜಾತಿ, ಪಂಗಡಗಳ ಉಪ ಯೋಜನೆ ನಿಧಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು ಎಂದು ಬಿಜೆಪಿ ಮುಖಂಡ ಶರಣಕುಮಾರ ಹಗರಗುಂಡಗಿ ಅವರು ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಸಿದ್ದರಾಮಯ್ಯ ಪರಿಶಿಷ್ಟರಿಗೆ ಮೀಸಲಿಟ್ಟ
ಬಳ್ಳಾರಿ/ಕಂಪ್ಲಿ : ಸ.ಹಿ.ಪ್ರಾ.ಶಾಲೆ ಹೊಸೂರು ಜವುಕು ನ ಎಸ್ ಡಿ ಎಂ ಸಿ ಅಧ್ಯಕ್ಷರಾದ ಎಚ್ ಗೋಪಾಲ್ ಹಂಪದೇವನಹಳ್ಳಿ ಗ್ರಾಂ.ಪಂ.ಅಧ್ಯಕ್ಷೆ ಕವಿತಾ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಹಾಗೂ ಮೆಟ್ರಿ CRP ದೊಡ್ಡಬಸಪ್ಪ ಹೊಸೂರು
ಶಿವಮೊಗ್ಗ : ನಗರದ ಆರ್.ಟಿ.ಓ. ಕಚೇರಿ ರಸ್ತೆಯಲ್ಲಿರುವ ಪತ್ರಿಕಾ ಭವನಕ್ಕೆ ಜಿಲ್ಲಾಡಳಿತದಿಂದ ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಕಾರ್ಯನಿತರ ಪತ್ರಕರ್ತರ ಧ್ವನಿ ಸಂಘಟನೆಯ ಶಿವಮೊಗ್ಗ ಘಟಕದ ವತಿಯಿಂದ ನಡೆಸಿದ ಪ್ರತಿಭಟನೆ ಮತ್ತು ಮನವಿಗಳಿಗೆ
Website Design and Development By ❤ Serverhug Web Solutions