ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಮಾ.12ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ : ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ

ಬಳ್ಳಾರಿ/ ಕಂಪ್ಲಿ:ಮಾ.06. ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ವೀರಶೈವ ಸಂಘದ ಸಹಯೋಗದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿಯ ಪೂರ್ವಭಾವಿ ಸಭೆ ಗುರುವಾರ ಜರುಗಿತು.
ನಂತರ ತಹಶೀಲ್ದಾರ್ ಶಿವರಾಜ ಶಿವಪುರ ಮಾತನಾಡಿ, ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಮಾ.12ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಸಮಾಜದವರು ಭಾಗವಹಿಸಿ, ಯಶಸ್ವಿಗೊಳಿಸಬೇಕು. ರೇಣುಕಾಚಾರ್ಯರು ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ಆದರ್ಶಗಳ ಪರಿಪಾಲನೆಯೊಂದಿಗೆ ಒಳ್ಳೆಯ ಬದುಕಿಗೆ ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ಶಿರಸ್ತೇದಾರ ರಮೇಶ, ಪ್ರಥಮ ದರ್ಜೆ ಸಹಾಯಕ ಮಾಲತೇಶ ದೇಶಪಾಂಡೆ, ವೀರಶೈವ ಲಿಂಗಾಯತ ಸಮಾಜದ ತಾಲೂಕು ಅಧ್ಯಕ್ಷ ಪಿ.ಮೂಕಯ್ಯಸ್ವಾಮಿ, ಮುಖಂಡರಾದ ಕೆ.ಎಂ.ಹೇಮಯ್ಯಸ್ವಾಮಿ, ಎಸ್.ಎಂ.ನಾಗರಾಜ(ಪುರಸಭೆ ಸದಸ್ಯ), ವಾಗೀಶ್, ಟಿಎಚ್‌ಎಂ ರಾಜಕುಮಾರ, ಎಸ್.ಡಿ.ಬಸವರಾಜ, ಜಿ.ಚಂದ್ರಶೇಖರಗೌಡ, ವೆಂಕಾರೆಡ್ಡಿ ಸೇರಿದಂತೆ ಸಮಾಜದವರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ