ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶ್ವಾರಾಧ್ಯ ಅಜ್ಜನ ಜಾತ್ರಾ ಮಹೋತ್ಸವ ಮತ್ತು ಭವ್ಯ ರಥೋತ್ಸವ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸುಕ್ಷೇತ್ರ ಬೋರಗಿ ಪುರದಾಳದಲ್ಲಿ ಸದ್ಗುರು ವಿಶ್ವಾರಾಧ್ಯ ಅಜ್ಜನ ಜಾತ್ರಾ ಮಹೋತ್ಸವ ಮತ್ತು ಭವ್ಯ ರಥೋತ್ಸವವು ಅದ್ದೂರಿಯಾಗಿ ಜರುಗಿತು.
ಪ್ರತಿ ವರ್ಷದಂತೆ ಈ ವರ್ಷವೂ ಶ್ರೀಮಠದ ಪೀಠಾಧಿಪತಿಗಳಾದ ತಪೋರತ್ನಂ ಶ್ರೀ ಶ್ರೀ ಮಾಲಿಂಗೇಶ್ವರ ಮಹಾಸ್ವಾಮಿಗಳ ಘನ ಅಧ್ಯಕ್ಷತೆಯಲ್ಲಿ ಪಲ್ಲಕ್ಕಿ ಮೆರವಣಿಗೆ ಉತ್ಸವದಲ್ಲಿ ಪುರುವಂತರ ಕುಣಿತದೊಂದಿಗೆ ಸುಮಂಗಲಿಯರು ಆರತಿ ಹಿಡಿದು ಕಳಸದೊಂದಿಗೆ ಬರುವ ದೃಶ್ಯ ನೋಡಲು ಜನರು ಸಾಗರ ಸೇರಿದ್ದರು. ಭಕ್ತರು ಸ್ವಾಮೀಜಿಗಳ ಶಿವಶರಣರ ಆಶೀರ್ವಾದ ಪಡೆದು ರಥೋತ್ಸವದಲ್ಲಿ ಪಾಲ್ಗೊಂಡರು. ವಿಜಯಪುರ, ಶಹಾಪುರ, ಯಾದಗಿರಿ, ಕಲಬುರಗಿ ಹಾಗೂ ಮಹಾರಾಷ್ಟ್ರದ ಭಕ್ತರು ಅಪಾರ ಸಂಖ್ಯೆಯಲ್ಲಿ ಭಾಗಿಯಾಗಿದ್ದು. ಪರಸ್ಥಳದಿಂದ ಬಂದ ಭಕ್ತರಿಗೆಲ್ಲಾ ಮಠದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಈ ರಥೋತ್ಸವದಲ್ಲಿ ಭೋರಗಿ ಪುರದಾಳ ಭಕ್ತರು, ಮತ್ತು ಬೇರೆ ಬೇರೆ ಜಿಲ್ಲೆಗಳಿಂದ ಬಂದ ಭಕ್ತರು ಭಾಗಿಯಾಗಿದ್ದರು.

ವರದಿ : ಹಣಮಂತ ಚ. ಕಟಬರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!