ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸಾಮೂಹಿಕ ವಿವಾಹದ ವಾಹನಕ್ಕೆ ಚಾಲನೆ ನೀಡಿದ ಶಾಸಕರು

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕಡಣಿ ಗ್ರಾಮದ ಶ್ರೀ ಭೋಗಲಿಂಗೇಶ್ವರ ಜಾತ್ರಾ ನಿಮಿತ್ಯ ಹಮ್ಮಿಕೊಂಡಿರುವ ಸಾಮೂಹಿಕ ವಿವಾಹದ ವಾಹನ ಚಾಲನೆಯನ್ನು ಶ್ರೀ ಆಲಮೇಲ ಅಳ್ಳೋಳ್ಳಿ ಮಠದ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಸಿಂದಗಿಯ ಜನಪ್ರಿಯ ಶಾಸಕರಾದ ಅಶೋಕ ಮನಗೂಳಿ ಅವರು ಚಾಲನೆ ನೀಡಿ ಮಾತನಾಡಿ ದಿವಂಗತ ಎಂ ಸಿ ಮನಗೂಳಿಯವರು ಜನಪರ ಕಾರ್ಯಗಳನ್ನು ಸ್ಮರಣೆ ಮಾಡಿಕೊಂಡು ಅವರ ಹೆಸರಿನ ಮೇಲೆ ಕಡಣಿ ಗ್ರಾಮದ ಶ್ರೀ ಬೋಗಲಿಂಗೇಶ್ವರರ ಜಾತ್ರೆಯಲ್ಲಿ 101 ಸಾಮೂಹಿಕ ವಿವಾಹ ಹಮ್ಮಿಕೊಂಡಿದ್ದಕ್ಕೆ ನಾನು ಮನಗೂಳಿ ಪರಿವಾರದ ವತಿಯಿಂದ ಸಮಸ್ತ ಕಡಣಿ ಗ್ರಾಮದ ಜನತೆಗೆ ಅಭಿನಂದನೆ ತಿಳಿಸುತ್ತೇನೆ. ಕಡಣಿ ಗ್ರಾಮದ ಹೆಸರು ಇಡೀ ರಾಜ್ಯದಲ್ಲಿ ಪ್ರಚಾರವಾಗಲಿ ಎಂದು ಹೇಳಿದರು. ಕಡಣಿ ಹಾಗೂ ಆಲಮೇಲ ಸುತ್ತಮುತ್ತಲಿನ ಗ್ರಾಮದ ಯುವ ಮುಖಂಡರು ಭಾಗಿಯಾಗಿದ್ದರು.

ವರದಿ ಹಣಮಂತ ಚ ಕಟಬರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ