
ಸಿ.ಸಿ ರಸ್ತೆಯ ಭೂಮಿ ಪೂಜಾ ಕಾರ್ಯಕ್ರಮ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಾಸ್ತಮರ್ಡಿ ಗ್ರಾಮದಲ್ಲಿ ಸುಮಾರು ಹತ್ತು ಲಕ್ಷ ವೆಚ್ಚದಲ್ಲಿ ಸಿ.ಸಿ ರಸ್ತೆ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಕಿತ್ತೂರು ಮತ ಕ್ಷೇತ್ರದ ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಾಸ್ತಮರ್ಡಿ ಗ್ರಾಮದಲ್ಲಿ ಸುಮಾರು ಹತ್ತು ಲಕ್ಷ ವೆಚ್ಚದಲ್ಲಿ ಸಿ.ಸಿ ರಸ್ತೆ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಕಿತ್ತೂರು ಮತ ಕ್ಷೇತ್ರದ ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ
ಹೆಣ್ಣು ಅಬಲೆ ಎಂದಿರಿತಪ್ಪು ಸಬಲೆ ಎನ್ನಿರಿಹೆಣ್ಣು ಶಕ್ತಿ ಮರೆಯದಿರಿಹೆಣ್ಣನ್ನು ಎಂದು ಕೆಣಕದಿರಿ ಹೆಣ್ಣು ಶಿಕ್ಷಣದ ಕಣ್ಣುನಮ್ಮ ಜ್ಞಾನದ ಹೆಣ್ಣುಎಲ್ಲ ಸರಸ್ವತಿ ಹೆಣ್ಣುನಮ್ಮ ಭಾರತದ ಕಣ್ಣು ದೇವರ ರೂಪ ಕಣ್ಣುಜಗ ಮೆಚ್ಚಿದ ಹೆಣ್ಣುಮನುಷ್ಯನ ಕಣ್ಣು ಹೆಣ್ಣುಗುರುವೇ
ಕಲಬುರಗಿ: ಬಜೆಟ್ ನಲ್ಲಿ ಆರ್ಥಿಕ ಸುಧಾರಣೆ,ಆರ್ಥಿಕ ಸಬಲೀಕರದತ್ತ ರಾಜ್ಯವನ್ನು ತೆಗದುಕೊಂಡು ಹೋಗುವ ಯಾವುದೇ ಕ್ರಮ ಇಲ್ಲ. ಇದೊಂದು ಜನರ ಮೇಲೆ ಆರ್ಥಿಕ ಹೊರೆಯನ್ನು ಹೇರಿರುವ ಜನವಿರೋಧಿ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಬಿಜೆಪಿ ಮುಖಂಡ
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಸುಂಬಡದಲ್ಲಿ 10ನೇ ತರಗತಿ ಶಾಲಾ ಮಕ್ಕಳ ಬೀಳ್ಕೊಡುಗೆ ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತು.ಈ ಕಾರ್ಯಕ್ರಮದಲ್ಲಿ ಶಾಲಾ
ಕಲಬುರಗಿ: ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಅತ್ಯಂತ ಜನಪರವಾಗಿದ್ದು, ಬಡವರ ಪರವಾಗಿ ಅತ್ಯುತ್ತಮ ಬಜೆಟ್ ಆಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಿಂದುಳಿದವರ್ಗ ಜನಾಂಗಕ್ಕೂಕೂಡಹೆಚ್ಚು ಅನುದಾನ ನೀಡಿರುವುದು ಅಲ್ಲದೇ ಸಾಮಾನ್ಯ ಜನ ಸಾಮಾನ್ಯರಿಗೆ ಜನಪರ
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ಪಶು ಆಸ್ಪತ್ರೆ ವತಿಯಿಂದ ಗುಂಡ್ಲುಪೇಟೆ ತಾಲ್ಲೂಕಿನ ಎಲ್ಲಾ ಶ್ವಾನ ಹಾಗೂ ಹಾಲು ಕರೆಯುವ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ತಾಲ್ಲೂಕಿನ ಎಲ್ಲಾ ಶ್ವಾನಗಳು ಭಾಗವಹಿಸಿ ಅದರಲ್ಲಿ ಅತ್ಯುತ್ತಮವಾದ ಶ್ವಾನಕ್ಕೆ ಪ್ರಥಮ ಬಹುಮಾನ
ಚಾಮರಾಜನಗರ : ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ್ದಾರೆ. ಶಿಕ್ಷಣ, ಆರೋಗ್ಯ, ಸಾರಿಗೆ ಹಾಗೂ ಅನೇಕ ಕಲ್ಯಾಣಗಳಿಗೆ ಹೆಚ್ಚು ಒತ್ತು ಕೊಡುವ ಮೂಲಕ ಉತ್ತಮ ಬಜೆಟ್ ಕೊಟ್ಟಿದ್ದಾರೆ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ಕ್ಷೇತ್ರದ
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸುಕ್ಷೇತ್ರ ಬೋರಗಿ ಪುರದಾಳದಲ್ಲಿ ಸದ್ಗುರು ವಿಶ್ವಾರಾಧ್ಯ ಅಜ್ಜನ ಜಾತ್ರಾ ಮಹೋತ್ಸವ ಮತ್ತು ಭವ್ಯ ರಥೋತ್ಸವವು ಅದ್ದೂರಿಯಾಗಿ ಜರುಗಿತು.ಪ್ರತಿ ವರ್ಷದಂತೆ ಈ ವರ್ಷವೂ ಶ್ರೀಮಠದ ಪೀಠಾಧಿಪತಿಗಳಾದ ತಪೋರತ್ನಂ ಶ್ರೀ ಶ್ರೀ
ಬೆಂಗಳೂರು : ಮಹಿಳಾ ದಿನಾಚರಣೆಯ ಅಂಗವಾಗಿ ಆನಂದ್ ರಾವ್ ವೃತ್ತದ ಬಳಿ ಇರುವ ಕ.ವಿ.ಪ್ರ.ನಿ.ನಿ ಲೆಕ್ಕಾಧಿಕಾರಿಗಳ ಸಂಘದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪ್ರಪಂಚದ ಅತಿ ಕಠಿಣ ಮ್ಯಾರಥಾನ್ ಗಳಲ್ಲಿ ಒಂದಾದ ಲಡಾಖ್ ನ ಅಂದಾಜು12,000 ಅಡಿ
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಡಬಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮುಡಬಿ-ಬಸವಕಲ್ಯಾಣ ರಸ್ತೆಯ ಮಧ್ಯದಲ್ಲಿ ಬೃಹತ್ ಆಕಾರದ ಮರ ಒಂದು ಉರುಳಿ ಬಿದ್ದಿದ್ದು, ಅದರಿಂದ ವಾಹನಗಳ ಸಂಚಾರಕ್ಕೆ ಅಡೆ ತಡೆ ಉಂಟಾಗಿ ಸಾರ್ವಜನಿಕರಿಗೆ
Website Design and Development By ❤ Serverhug Web Solutions