ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಎಐಸಿಸಿ ಹ್ಯೂಮನ್ ರೈಟ್ಸ್ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಜಯಪುರ: ಮಹಿಳೆಯರ ಮೇಲೆ ನಡೆಯುತ್ತಿರುವ ಕ್ರೌರ್ಯ ಮತ್ತು ಅನ್ಯಾಯ ಹಾಗೂ ಸಾಮಾಜಿಕ ಅನ್ಯಾಯಕ್ಕೆ ಒಳಗಾಗುತ್ತಿರುವ ಮಹಿಳೆಗೆ ತ್ವರಿತ ನ್ಯಾಯ , ಸುರಕ್ಷತೆಯನ್ನು ಒದಗಿಸುವಲ್ಲಿ ಮಹಿಳಾ ಕಾರ್ಯಕರ್ತೆಯರ ಜವಾಬ್ದಾರಿಯ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಎ ಐ ಸಿ ಸಿ ಹ್ಯೂಮನ್ ರೈಟ್ಸ್ ಮಹಿಳಾ ಘಟಕ ಪಕ್ಷದ ಮಹಿಳಾ ಘಟಕದ ಸಹೋದರಿಯರಿಗೆ ಮತ್ತು ಎಲ್ಲಾ ಮಹಿಳೆಯರಿಗೆ
ಎಐಸಿಸಿ ಹ್ಯೂಮನ್ ರೈಟ್ಸ್ ವಿಜಯಪುರ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಎ ಐ ಸಿ ಸಿ ಹ್ಯೂಮನ್ ರೈಟ್ಸ್ ಮಹಿಳಾ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು . ಇದೇ ಸಂದರ್ಭದಲ್ಲಿ ಶಬ್ಬೀರ್ ಅಹ್ಮದ್ ಡಲಾಯತ ರಾಜ್ಯ ಕಾರ್ಯಕಾರಣಿಯ ಸದಸ್ಯರು ವಿಜಯಪುರ, ಬಾಗಲಕೋಟೆ, ಕಲ್ಬುರ್ಗಿ, ಬೆಳಗಾವಿ ಉಸ್ತುವಾರಿ ಅಧ್ಯಕ್ಷ ಮತ್ತು ಬಾಗಲಕೋಟ ಮಹಿಳಾ ಅಧ್ಯಕ್ಷರಾದ ಶಂಕ್ರಮ್ಮ ಬೆನ್ನೂರ್, ಚಾಂದ್ಬಿ ಆಲಮೇಲ, ಸರಸ್ವತಿ ಬಿರಾದಾರ್, ರೇಣುಕಾ ಕಪಾಡಿ, ನೀಲಮ್ಮ ಹಂಚಿನಾಳ ಮುಂತಾದವರು ಉಪಸ್ಥಿತಿ ಇದ್ದರು.

ವರದಿಗಾರರು:ಉಸ್ಮಾನ ಬಾಗವಾನ (ಬಳಗಾನೂರ)

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ