ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

“ಜನರ ಸೇವೆ ಜನಾರ್ಧನ ಸೇವೆ” : ಶಾಸಕ ಎನ್ ಟಿ ಶ್ರೀನಿವಾಸ್

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲಾ ಹಳ್ಳಿಗಳಿಗೂ ಹಿರಿಯ ವಯಸ್ಸಿನವರು ಹಾಗೂ ಕಣ್ಣಿನ ಸಮಸ್ಯೆ ಉಳ್ಳವರ ಹಾಗೂ ಅವರ ಆರೋಗ್ಯ ಸಮಸ್ಯೆ ಅರಿತ ಶಾಸಕರು ಹಾಗೂ ಈ ಕ್ಷೇತ್ರದ ಬಡ ಜನರು ಆರೋಗ್ಯ ಸುಧಾರಣೆಗಾಗಿ 6 ಹಾಗೂ 7 ಮಾರ್ಚ್ 2025 ರಂದು ಹೊಸಪೇಟೆ ನಗರದ ಅಶ್ವಿನಿ ಕಣ್ಣಿನ ಆಸ್ಪತ್ರೆಯಲ್ಲಿ ಏರ್ಪಡಿಸಿದ ಕಣ್ಣಿನ ಉಚಿತ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ನೂರಾರು ಜನ ಮಹಿಳೆಯರು ಮತ್ತು ಪುರುಷರು ಹಾಗೂ ಕಣ್ಣಿನ ದೃಷ್ಟಿಯ ಸಮಸ್ಯೆ ಇದ್ದವರು ಉಚಿತವಾಗಿ ಚಿಕಿತ್ಸೆ ಪಡೆದರು.
ಡಾಕ್ಟರ್ ಎನ್ ಟಿ ಶ್ರೀನಿವಾಸ್ ಅವರು ರಾಜಕೀಯಕ್ಕೆ ಬರುವ ಮುಂಚೆಯೇ ರಾಜಕೀಯದಲ್ಲಿ ಏನು ಸಾಧನೆ ಮಾಡುತ್ತೇನೆ ಗೊತ್ತೇ ಇಲ್ಲ ಆದರೆ ಜನರ ಸೇವೆಗೆ ನಾನು ಸದಾ ಸಿದ್ದನಾಗಿರುವೆ ಎಂಬ ಮಾತನ್ನು ಕೊಟ್ಟಿದ್ದರು ಕೊಟ್ಟ ಮಾತಿನಂತೆ ಜನಗಳ ಸೇವೆಗಾಗಿ ತನ್ನ ರಾಜಕೀಯದಲ್ಲೂ ಮತ್ತು ಕ್ಷೇತ್ರದ ಒಳಿತಿಗಾಗಿ ಹಾಗೂ ಜನರ ಸೇವೆಗಾಗಿ ಸದಾ ಸಿದ್ಧನಾಗಿರುವೆ,
ನಿಮ್ಮ ಬೆಂಬಲ ಹೀಗೆ ಇದ್ದರೆ ಜನಪರ ಕಾರ್ಯಗಳಿಗೆ ನಾನು ಯಾವಾಗಲೂ ಸಹಕಾರ ನೀಡುತ್ತೇನೆ ಎಂದರು. ಶಾಸಕರ ಕಾರ್ಯಗಳಿಗೆ ಎಲ್ಲರೂ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ವರದಿ : ಗುರುರಾಜ್ ಎಲ್, ಕಲ್ಲಹಳ್ಳಿ ಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ