ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸುಗ್ಗೇನಹಳ್ಳಿ ಗ್ರಾಮ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ

ಬಳ್ಳಾರಿ / ಕಂಪ್ಲಿ : ತಾಲೂಕಿನ ಸುಗ್ಗೇನಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ(ಜೆ.ಕಾರ್ತಿಕ)ಯ ಗ್ರಾಮ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ರಾಮಾಂಜನೇಯ(ಅಧ್ಯಕ್ಷ), ಹೆಚ್.ತಿಮ್ಮಪ್ಪ(ಉಪಾಧ್ಯಕ್ಷ), ವಿ.ಗುರುಸ್ವಾಮಿ(ಖಜಾಂಚಿ), ಎನ್.ಆನಂದ(ಪ್ರಧಾನ ಕಾರ್ಯದರ್ಶಿ), ವಿ.ಹನುಮಂತ (ಸಹ ಕಾರ್ಯದರ್ಶಿ) ಇವರನ್ನು ಸರ್ವಾನುಮತದಿಂದ ನೇಮಕ ಮಾಡಿ, ಕಂಪ್ಲಿ ಕ್ಷೇತ್ರ ಅಧ್ಯಕ್ಷ ಸಿ.ಎ.ಚನ್ನಪ್ಪ ಆದೇಶಿಸಿದರು. ನಂತರ ತಾಲೂಕು ಪ್ರಧಾನ ಕಾರ್ಯದರ್ಶಿಯನ್ನಾಗಿ ಎನ್. ಜಡಿಯಪ್ಪ ಇವರನ್ನು ಆಯ್ಕೆ ಮಾಡಲಾಯಿತು.
ನಂತರ ನೂತನ ಪದಾಧಿಕಾರಿಗಳಿಗೆ ಸಂಘಟನೆಯ ಶಾಲು ಹೊದಿಸಿ ಮಾಲಾರ್ಪಣೆಯೊಂದಿಗೆ ಗೌರವಿಸಿದರು.
ಈ ಸಂದರ್ಭದಲ್ಲಿ ತಾಲೂಕು ಉಪಾಧ್ಯಕ್ಷ ಎನ್. ನಿಂಗಪ್ಪ, ಮುಖಂಡರಾದ ದುರುಗಪ್ಪ, ಸಿ.ಮಾಯಪ್ಪ, ಮರಿಯಪ್ಪ, ಹೆಚ್.ಪೂಜಾರಿ, ವಿ.ಹನುಮಂತರೆಡ್ಡಿ, ನಾಗಪ್ಪ, ಪಂಪಾಪತಿ, ಮಂಜುನಾಥ ಸೇರಿದಂತೆ ಸಂಘಟನೆ ಪದಾಧಿಕಾರಿಗಳು ಭಾಗವಹಿಸಿದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ