ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕಣ್ಣು ಮುಚ್ಚಿ ಕುಳಿತಿರುವ ನಗರಸಭೆ ಪೌರಾಯುಕ್ತರು ಬಸವಕಲ್ಯಾಣ

ಬೀದರ್/ ಬಸವಕಲ್ಯಾಣ: ನಗರದ ತ್ರಿಪುರಾಂತ ಸರ್ಕಾರಿ ಪ್ರಾಥಮಿಕ ಶಾಲೆಯ ಎದುರುಗಡೆ ನಾಲಿ ಚರಂಡಿ ತುಂಬಿ ಶಾಲೆಯ ಮಕ್ಕಳು ಮತ್ತು ಸಾರ್ವಜನಿಕರು ಶಾಲೆಗೆ ಹೋಗುವ ಸಮಯದಲ್ಲಿ ಮಕ್ಕಳು ಮೂಗು ಮುಚ್ಕೊಂಡು ಹೋಗುವ ಪ್ರಸಂಗವಾಗಿದೆ, ಶಾಲೆಯ ಎದುರುಗಡೆ ನಾಲಿ ಚರಂಡಿ ಗಳಲ್ಲಿ ಬಹಳಷ್ಟು ಸೊಳ್ಳೆ, ಹುಳುವು ಮತ್ತು ನೀರು ಹರಿದು ಬರುತ್ತಿವೆ ಕೊಳಕು ನೀರು ನಿಂತು ಶಾಲೆಯ ಎದುರು ಮತ್ತು ಒಳಗಡೆ ಊಟ ಮಾಡುವ ಸಮಯದಲ್ಲಿ ಮತ್ತು ಆಡುವ ಸಮಯದಲ್ಲಿ ಸೊಳ್ಳೆಗಳು ಕಚ್ಚಿದರೆ ಡೆಂಗ್ಯೂ, ಟೈಫಾಯಿಡ್ ಕಾಯಿಲೆಗಳನ್ನು ಬರುವ ಸಂಭವಿಸಿದ್ದು, ಕೂಡಲೇ ಸಂಬಂಧಪಟ್ಟ ಸನೆಟ್ ನರಿ ಮತ್ತು ಜೆ.ಇ ರವರಿಗೆ ನಗರಸಭೆ ಪೌರಾಯುಕ್ತರು ಕರೆದು ಕೂಡಲೇ ಸ್ವಚ್ಛಗೊಳಿಸಬೇಕೆಂದು ಖಡಕ್‌ಆಗಿ ಎಚ್ಚರಿಕೆ ನೀಡಬೇಕೆಂದು ಬಸವಕಲ್ಯಾಣದ ಜೆಡಿಎಸ್ ಪ್ರದಾನ ಕಾರ್ಯದರ್ಶಿ ಧನರಾಜ ಡಿ. ರಾಜೋಳೆ ತಿಳಿಸಿದ್ದಾರೆ.

ವರದಿ : ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ