ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಬಿಹಾರದ ಬುದ್ಧಗಯಾ ಬೌದ್ಧ ವಿಹಾರದ ಮುಕ್ತಿಗಾಗಿ ಬೀದರ್ ಜಿಲ್ಲೆಯಲ್ಲಿ ಪ್ರತಿಭಟನೆ

ಬೀದರ್ : ಬುದ್ಧಗಯಾ ಮಂದಿರ ಕಾಯಿದೆ 1949 ಅನ್ನು ರದ್ದುಪಡಿಸಿ ಬಿಹಾರದ ಬೌದ್ಧ ವಿಹಾರ ಸಂಪೂರ್ಣ ಆಡಳಿತ ಮಂಡಳಿಯ ಅಧಿಕಾರ ಬೌದ್ಧರಿಗೆ ನೀಡಬೇಕು ಎಂದು ಒತ್ತಾಯಿಸಿ ಭಾರತೀಯ ಬೌದ್ಧ ಮಹಾಸಭಾದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಿನ್ನೆ ನಗರದ ಅಂಬೇಡ್ಕರ್ ಭವನದಿಂದ ಪ್ರತಿಭಟನೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ತಲುಪಿ ಜಿಲ್ಲಾಧಿಕಾರಿ ಮೂಲಕ ಬಿಹಾರದ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರೇಕುಳಗಿ ಮೌಂಟ್ ಮನ್ನಾಎಖೆಳ್ಳಿ ಭಂತೆ ಧರ್ಮಪಾಲ್, ವೈಶಾಲಿ ನಗರ ಆಣದೂರಿನ ಭಂತೆ ಸಂಘ ರಖ್ಖಿತ, ದೇವನಾಂಪ್ರಿಯ ಬುದ್ಧ ವಿಹಾರ್ ಹಾಲಹಾಳ್ಳಿಯ ಭಂತೆ ದಮ್ಮದೀಪ್, ಭಾರತೀಯ ಬೌದ್ಧ ಮಹಾಸಭೆಯ ರಾಜ್ಯಾಧ್ಯಕ್ಷ ಮನೋಹರ್ ಮೋರೆ, ರಾಜ್ಯ ಕಾರ್ಯದರ್ಶಿ ವೈಶಾಲಿ ಮೋರೆ, ಜಿಲ್ಲಾಧ್ಯಕ್ಷ ರಾಜಪ್ಪಾ ಗುನ್ನಳ್ಳಿಕರ್, ಹಿರಿಯರಾದ ವಿಠಲ್ ದಾಸ್ ಪ್ಯಾಗೆ, ಮಾರುತಿ ಬೌದ್ದೆ, ಮಹೇಶ್ ಗೋರನಾಳಕರ್, ಮಂಜುಳಾ ಭಾವಿದೊಡ್ಡಿ ಹಾಗೂ ಚಂದ್ರಕಲಾ ಬಡಿಗೇರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ವರದಿ: ರೋಹನ್ ವಾಘಮಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ