ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ರಂಗ ತರಬೇತಿ

ಶಿವಮೊಗ್ಗ : ಸ್ಪಂದನ (ರಿ.) ಸಾಗರ , ಶಿವಮೊಗ್ಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ , ಕಾಲೇಜು ವಿದ್ಯಾರ್ಥಿಗಳಿಗಾಗಿ ಎಂಟು ದಿನಗಳ ರಂಗ ತರಬೇತಿ ಶಿಬಿರವನ್ನು ಹರಿವು ಹೆಸರಿನಲ್ಲಿ ಆಯೋಜಿಸಿದೆ.
ಇದು ದಿನಾಂಕ 12:03:25 ರಿಂದ 19:03:25 ರವರೆಗೆ ಸಾಗರದ ಶಿವಪ್ಪನಾಯಕ ನಗರದ ಭೂಮಿ ರಂಗಮನೆಯಲ್ಲಿ ನಡೆಯಲಿದೆ.

ನಾಳೆ ದಿನಾಂಕ 12:03 : 25 ರ
ಸಂಜೆ ನಾಲ್ಕು ಗಂಟೆಗೆ ಇದರ ಉದ್ಘಾಟನೆ ನಡೆಯಲಿದ್ದು, ಶ್ರೀ ಪರಶುರಾಮ್ ಸೂರನಗದ್ದೆ ಚಾಲನೆ ನೀಡಲಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗದ ಸಹಾಯಕ ನಿರ್ದೇಶಕರಾದ ಉಮೇಶ್ ಎಚ್. ಅಧ್ಯಕ್ಷತೆ ವಹಿಸಲಿದ್ದು ಸ್ಪಂದನದ ಕಾರ್ಯದರ್ಶಿ ಶಿವಕುಮಾರ್ ಉಳವಿ ಉಪಸ್ಥಿತರಿರುತ್ತಾರೆ.
ಆಸಕ್ತ ಸುಮಾರು 25 ಕ್ಕೂ ಹೆಚ್ಚು ವಿಧ್ಯಾರ್ಥಿ ಯುವಕರು ಭಾಗವಹಿಸುತ್ತಿದ್ದಾರೆ.
ಕಾರ್ಯಕ್ರಮಕ್ಕೆ ರಂಗಾಸಕ್ತರಿಗೆ ಆತ್ಮೀಯ ಸ್ವಾಗತವಿದೆ.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ