ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಆದಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತ್ಯೋತ್ಸವ ಕಾರ್ಯಕ್ರಮ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಹಿರೇಮಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿದ ಶ್ರೀ. ಷ. ಬ್ರ. ಬಸವಲಿಂಗ ಶಿವಾಚಾರ್ಯರು ಪೀಠಾಧಿಪತಿಗಳು ಹೈದ್ರಾಬಾದ ಕರ್ನಾಟಕ ಬೇಡರ ಜಂಗಮ ಸಮಾಜ ಕೋಡ್ಲಿ, ಶ್ರೀ ವಿಜಯ ಮಹಾಂತೇಶ ಮಠಪತಿ ಅಧ್ಯಕ್ಷರು ಬೇಡರ ಜಂಗಮ ಸಮಾಜ ಕೋಡ್ಲಿ, ಶ್ರೀ ಮಲ್ಲಿಕಾರ್ಜುನ ಸಪ್ಪಗೋಳ, ಶ್ರೀ ಶಿವು ಸುಲೇಪೇಟ, ಶ್ರೀ ಸಿದ್ದಯ್ಯ ಸ್ವಾಮಿ ಅಲ್ಲಾಪುರ ಸದಸ್ಯರು, ಶ್ರೀ ಮಲ್ಲಯ್ಯ ಸ್ವಾಮಿ ಸಾಲಿ, ಶ್ರೀ ಚನ್ನಯ್ಯ ಸ್ವಾಮಿ ಪ್ಯಾಟಿಮನಿ, ಶ್ರೀ ರಾಚಯ್ಯ ಮಠಪತಿ, ಶ್ರೀ ಸಿದ್ದಯ್ಯ ಕುಡ್ದಳ್ಳಿ, ಶ್ರೀ ಚನ್ನಯ್ಯ ಕಂಟಿ, ಶ್ರೀ ಕಾಂತಪ್ಪಾ ರಟಕಲ, ಶ್ರೀ ಸಿದ್ದಪ್ಪ ತಾಂಡುರ ಈ ಕಾರ್ಯಕ್ರಮದಲ್ಲಿ ಕೋಡ್ಲಿ ಗ್ರಾಮದ ಬೇಡರ ಜಂಗಮ ಸಮಾಜದ ಸದಸ್ಯರು ಭಾಗಿಯಾಗಿದ್ದರು.

ವರದಿ: ಶ್ರೀ ಚಂದ್ರಶೇಖರ್ ಆರ್. ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ