ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸ್ಫೂರ್ತಿ ದಿನ ಆಚರಣೆ: ಪುನೀತ್‌ ಸ್ಮರಣೆ

ಬಳ್ಳಾರಿ / ಕಂಪ್ಲಿ : ನಟ ದಿವಂಗತ ಪುನೀತ್‌ ರಾಜಕುಮಾರ್‌ ಹುಟ್ಟು ಹಬ್ಬದ ಪ್ರಯುಕ್ತ ನಗರದ ವಾಹನ ಚಾಲಕರ ಯೂನಿಯನ್ ಸಂಘದ ವತಿಯಿಂದ ಅನ್ನ ದಾಸೋಹ ಸೇರಿದಂತೆ ಸ್ಮರಣೀಯ ಕಾರ್ಯಕ್ರಮ ಇಲ್ಲಿನ ಹಳೆ ಬಸ್ ನಿಲ್ದಾಣದ ಹತ್ತಿರ ನಡೆಯಿತು.

ಪುನೀತ್‌ ಅವರ ಸಾಮಾಜಿಕ ಕಾರ್ಯಗಳನ್ನು ಮೆಲುಕು ಹಾಕಲಾಯಿತು. ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಬಾಲ ನಟನಾಗಿ ನಟನೆಗೆ ಮೆಚ್ಚುಗೆ ಪಡೆದ ಅವರು ಬೆಟ್ಟದ ಹೂವು ಚಿತ್ರದ ‘ರಾಮು’ ಪಾತ್ರಕ್ಕೆ ಅತ್ಯುತ್ತಮ ಬಾಲ ಕಲಾವಿದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾಗಿದ್ದರು. ಚಲಿಸುವ ಮೋಡಗಳು ಮತ್ತು ಎರಡು ನಕ್ಷತ್ರಗಳು ಚಿತ್ರಕ್ಕಾಗಿ ಕರ್ನಾಟಕ ರಾಜ್ಯ ಅತ್ಯುತ್ತಮ ಬಾಲ ಕಲಾವಿದ ಪ್ರಶಸ್ತಿಯನ್ನು ಪಡೆದರು. ಪುನೀತ್ ಅವರು 2002ರಲ್ಲಿ ತೆರೆಕಂಡ ಅಪ್ಪು ಚಿತ್ರ ಈಗ ಮತ್ತೆ ಮರೆ ಬಿಡುಗಡೆ ಆಗಿರುವುದು ಅಭಿಮಾನಿಗಳಲ್ಲಿ ಸಂತೋಷ ಹೆಚ್ಚಾಗಿದೆ.
ಚಾಲಕರ ಯೂನಿಯನ್ ಸಂಘದ ನಾಗರಾಜ, ಬಸವರಾಜ, ಮಂಜಣ್ಣ, ಕರಿಯಪ್ಪ ನಾಯಕ, ಈರಣ್ಣ, ಮಹೇಶ, ಜಿ ಸಂತೋಷ, ಚಂದ್ರಶೇಖರ ಹಾಗೂ ನಾಗರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ