ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸಾಮಾಜಿಕ ಭದ್ರತಾ ಯೋಜನೆಗಳಮೆಗಾ ಲಾಗಿನ್ ಕಾರ್ಯಕ್ರಮ

ಚಾಮರಾಜನಗರ/ ಗುಂಡ್ಲುಪೇಟೆ :ಲೀಡ್ ಬ್ಯಾಂಕ್ ಚಾಮರಾಜನಗರ ಮತ್ತು ಧಾನ್ ಫೌಂಡೇಶನ್ ಸಂಸ್ಥೆಯು ಭೀಮನಬೀಡು ಗ್ರಾಮ ಪಂಚಾಯತ ನ ಸಹಕಾರದೊಂದಿಗೆ ಭೀಮನಬೀಡು ಗ್ರಾಮದ
ವಿವಿಧ ಬ್ಯಾಂಕ್ ಖಾತೆದಾರೆರೆಲ್ಲರಿಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮ್ ಯೋಜನೆ ಈ ಎರಡೂ ಸಾಮಾಜಿಕ ಭದ್ರತಾ ಯೋಜನೆಗಳಿಗೆ ಗ್ರಾಮದ ಒಟ್ಟು pmsby ಯೋಜನೆಗೆ 271 ಮತ್ತು pmjjby ಯೋಜನೆಗೆ 200 ಬ್ಯಾಂಕ್ ಖಾತೆದಾರರನ್ನು ಸೇರ್ಪಡೆ ಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಿಡಿಒ ಭೋಜೇಶ್ ರವರು ತಮ್ಮ ಗ್ರಾಮದ ಜನರಿಗೆ pmsby, pmjjby ಅರ್ಜಿಗಳನ್ನು ಬರೆಯುವುದರ ಮೂಲಕ ನೋಂದಣಿ ಮಾಡಿಸಿದರು.
ಸೆಕ್ರೆಟರಿ ಮಹದೇವೇಗೌಡ ,
ಧಾನ್ ಫೌಂಡೇಶನ್ CFL ಸಂಯೋಜಕರು ಗೋವಿಂದರಾಜು ,cflಆರ್ಥಿಕ ಸಹಾಯಕರು ವಸಂತ ,
MBK ಜ್ಯೋತಿ ಮತ್ತು ಮಮತಾ,
ಪಂಚಾಯಿತಿ ಸದಸ್ಯರು ಸ್ವಾಮಿ ಸೇರಿದಂತೆ ಸಿಬ್ಬಂದಿಗಳು, ಗ್ರಾಮಸ್ಥರು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ