ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಾಬು ಜಗಜೀವನ್ ರಾಮ್ ರವರ ಮೂರ್ತಿ ಪ್ರತಿಷ್ಟಾಪನೆಗೆ ಒತ್ತಾಯಿಸಿ ಕರ್ನಾಟಕ ಅಂಬೇಡ್ಕರ್ ಯುವ ಸೇನೆ ವತಿಯಿಂದ ಮನವಿ ಪತ್ರ ಸಲ್ಲಿಕೆ

ಬೆಳಗಾವಿ/ಬೈಲಹೊಂಗಲ: ಕರ್ನಾಟಕ ಅಂಬೇಡ್ಕರ್ ಯುವ ಸೇನೆ ವತಿಯಿಂದ ಬೈಲಹೊಂಗಲ ತಾಲೂಕಿನ ಮಿನಿ ವಿಧಾನಸೌಧದ ಪಕ್ಕದಲ್ಲಿರುವ ಕೋಟ್ಯಾಂತರ ರೂಪಾಯಿಯಲ್ಲಿ ನಿರ್ಮಾಣವಾದ ಬಾಬು ಜಗಜೀವನ್ ರಾಮ್ ರವರ ಭವನದ ಮುಂಭಾಗದಲ್ಲಿ ಖಾಲಿ ಇರುವ ಸರ್ಕಾರದ ಜಾಗದಲ್ಲಿ ಹಸಿರು ಕ್ರಾಂತಿಯ ಹರಿಕಾರರು, ಮಾಜಿ ಉಪ ಪ್ರಧಾನಿಗಳಾದ ಡಾ. ಬಾಬು ಜಗಜೀವನ್ ರಾಮ್ ರವರ ಮೂರ್ತಿ ಪ್ರತಿಷ್ಟಾಪಿಸುವ ಸಲುವಾಗಿ ಬೈಲಹೊಂಗಲ ತಹಶೀಲ್ದಾರರ ಶ್ರೀಕಾಂತ್ ಶಿರಹಟ್ಟಿ ರವರಿಗೆ ಮನವಿ ಸಲ್ಲಿಸಿ ಸಂಘಟನೆ ರಾಜ್ಯ ಉಪಾಧ್ಯಕ್ಷರಾದ ಪರಶುರಾಮ ಬ ರಾಯಬಾಗ ಹಾಗೂ ರಾಜ್ಯಾಧ್ಯಕ್ಷರಾದ ಮಂಜು ಮ. ಚಿಕ್ಕಣ್ಣವರ ಮತ್ತು ಸಂಘಟನೆಯ ರಾಜ್ಯ ಸಂಘಟನೆ ಕಾರ್ಯದರ್ಶಿಗಳಾದ ಶಿವಾನಂದ ಸೂಲಬನ್ನವರ ಹಾಗೂ ಹರಳಯ್ಯ ಸಮಾಜದ ನೂತನ ಅಧ್ಯಕ್ಷರಾದ ಪರಶುರಾಮ್ ಯ. ರಾಯಬಾಗ ಈರಣ್ಣ ರಾಯಭಾಗ ಮಂಜು ಅಗಸಿ ಮಂಜು ರಾಯಭಾಗ ಶಿವಾನಂದ ದಳವಾಯಿ ಮಂಜು ಅಗಸಿ ಲಕ್ಷ್ಮಣ ಕಳಂಕರ ವಿಶಾಲ್ ಸವದತ್ತಿ ಅಶೋಕ್ ಸೌದತ್ತಿ ರಾಜೇಶ್ ತೊರಗಲ ಹಾಗೂ ಬಸವರಾಜ್ ಕಿತ್ತೂರು ಸೇರಿದಂತೆ ಎಲ್ಲರ ಸಮ್ಮುಖದಲ್ಲಿ ವಿನಂತಿಸಿ ಮನವಿ ಅರ್ಪಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ