ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಒದಗಿಸಲು ಮನವಿ

ಬಳ್ಳಾರಿ / ಕಂಪ್ಲಿ : ನಾಳೆ ನಡೆಯುವ SSLC ಪರೀಕ್ಷೆ ಕೇಂದ್ರ ಸುಗ್ಗಿನಹಳ್ಳಿ ಗ್ರಾಮದ ವಿದ್ಯಾ ಭಾರತಿ ಶಾಲೆಗೆ KSRTC ಸರ್ಕಾರಿ ಬಸ್ ಸೌಲಭ್ಯ ಇಲ್ಲದೆ ಇರುವುದರಿಂದ ಈ ಶಾಲೆಗೆ ಮೆಟ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಪ್ಪಾರಹಳ್ಳಿ ಚಿನ್ನಾಪುರ ಮತ್ತು ಮೆಟ್ರಿ ಗ್ರಾಮದ 10ನೇ ತರಗತಿ ಮಕ್ಕಳಿಗೆ ಪರೀಕ್ಷೆ ಕೇಂದ್ರಕ್ಕೆ ತೆರಳಲು ಕುರುಗೋಡು ಮತ್ತು ಕಂಪ್ಲಿ KSRTC ವ್ಯವಸ್ಥಾಪಕರಿಗೆ ಮನವಿ ಮಾಡಲಾಯಿತು.
ವ್ಯವಸ್ಥಾಪಕರು ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಬಸ್ ಸಂಚಾರ ಒದಗಿಸಿಕೊಡುವ ಭರವಸೆ ನೀಡಿದರು.
ಇದೆ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಗುಂಡಮ್ಮ ಅವರ ಪತಿ ಚೌಡಪ್ಪ ಉಪಾಧ್ಯಕ್ಷರಾದ ಗಿರಿ ಗ್ರಾಮಪಂಚಾಯಿತಿ ಸದಸ್ಯರಾದ ಹೆಚ್. ಕುಮಾರಸ್ವಾಮಿ ಮತ್ತು ಉಪ್ಪಾರಹಳ್ಳಿ ನಾಗರಾಜ ಹಾಗೂ ಶಿಕ್ಷಣ ಪ್ರೇಮಿ ಚೇತನ್ ಸೇರಿದಂತೆ ಇತರರು ಹಾಜರಿದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ