ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀಶೈಲಂ ಜಾತ್ರೆ ನಿಮಿತ್ತ ಬಸ್‌ ವ್ಯವಸ್ಥೆ ನೀಡುವಂತೆ ಗುರುಮಠಕಲ್ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಮನವಿ

ಯಾದಗಿರಿ/ ಗುರುಮಠಕಲ್ : ನೆರೆಯ ಆಂಧ್ರ ಪ್ರದೇಶದ 12 ಜ್ಯೋತಿರ್ಲಿಂಗಗಳ ಪೈಕಿ ಸುಕ್ಷೇತ್ರ ಶ್ರೀಶೈಲಂ ಸಹ ಒಂದು ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವವು ಯುಗಾದಿ ಹಬ್ಬದ ದಿನದಂದು ನಡೆಯಲಿದೆ. ಈ ಜಾತ್ರೆಗೆ ಹೋಗಲು ಗುರುಮಠಕಲ್ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತಾಧಿಗಳ ಅನುಕೂಲಕ್ಕಾಗಿ ಗುರುಮಠಕಲ್ ಮತ್ತು ಯಾದಗಿರಿ ಭಾಗದಿಂದ ವಿಶೇಷ ಬಸ್‌ಗಳ ವ್ಯವಸ್ಥೆ
ಮಾಡಲು ಗುರುಮಠಕಲ್ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಗುರುಮಠಕಲ್ ಘಟಕ ವ್ಯವಸ್ಥಾಪಕರಾದ ಶ್ರೀ ಪ್ರವೀಣ್ ಕುಮಾರ್ ಯರನಾಳ ,ಸಹಾಯಕ ಸಂಚಾರಿ ನಿರೀಕ್ಷಕರು ಶ್ರೀ ಪ್ರಕಾಶ ದಂತಪುರ ಮತ್ತು ಸಂಚಾರಿ ನಿಯಂತ್ರಕರಾದ ಶ್ರೀ ಶರಣಪ್ಪ ಹುಗಾರ ಇವರಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮಾಜದ ನಿಕಟ ಪುರ್ವ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಹಿರೇಮಠ, ಶ್ರೀ ಶಿವಾನಂದ ಬೂದಿ, ಶ್ರೀ ವಿಜಯ ರಾಜ ಶಾಸ್ತ್ರಿ, ಶ್ರೀ ರವಿಕುಮಾರ್ ವಾರದ,ಶ್ರೀ ನಾಗಣ್ಣ ಕಾಳಗಿ ಹಾಜರಿದ್ದರು.

ವರದಿ ಜಗದೀಶ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ